24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಶಸ್ತ್ರಚಿಕಿತ್ಸೆಗೆ ನೆರವಾಗಿ

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡ ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಗೆ ಶೀಘ್ರವಾಗಿ ಶಸ್ತ್ರಚಿಕಿತ್ಸೆ ಮಾಡಬೇಕೆಂದು ವೈದ್ಯರು ತಿಳಿಸಿರುತ್ತಾರೆ. ಶಸ್ತ್ರಚಿಕಿತ್ಸೆಗೆ ಸುಮಾರು ರೂ.8 ರಿಂದ 10 ಲಕ್ಷ ಆಗಬಹುದೆoದು ಅಂದಾಜಿಸಲಾಗಿದೆ.

ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಈ ಕುಟುಂಬಕ್ಕೆ ಚಿಕಿತ್ಸೆಗೆ ಬೇಕಾದ ಹಣವನ್ನು ಹೊಂದಿಸಲು ಅಸಹಾಯಕರಾಗಿದ್ದು, ದಾನಿಗಳ ಮೊರೆ ಹೋಗಿದ್ದಾರೆ, ಸಹೃದಯಿ ದಾನಿಗಳಾದ ತಾವೆಲ್ಲರೂ ನಿಮ್ಮ ಕೈಯಲಾದಷ್ಟು ಸಹಾಯ ಹಸ್ತ ನೀಡಬೇಕಾಗಿ ಮನೆಯವರು ವಿನಂತಿಸಿದ್ದಾರೆ.

ಸಹಾಯ ಮಾಡುವವರು 7483448845 ಈ ನಂಬರ್ ನ ಮೂಲಕ ಫೋನ್ ಪೇ ಅಥವಾ ಈ ಬ್ಯಾಂಕ್ ಖಾತೆಗೆ ಕಳುಹಿಸಬಹುದು.
ಹೆಸರು: ಗೀತಾ
ಬ್ಯಾಂಕ್: ಕೆನರಾ ಬ್ಯಾಂಕ್
A/c : 1599119011550
IFSC: CNRB0001599.

ಹೆಚ್ಚಿನ ಮಾಹಿತಿಗಾಗಿ 9480287877 ಈ ನಂಬರ್ ಅನ್ನು ಸಂಪರ್ಕಿಸಹುದು.

Related posts

ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಅವಿನಾಶ್, ಕಾರ್ಯದರ್ಶಿ ತಿಲಕ್ ರಾಜ್

Suddi Udaya

ಬುಳೇರಿಮೊಗ್ರು ಸರಕಾರಿ ಪ್ರೌಢಶಾಲೆಗೆ ಸತತ 5ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಮಚ್ಚಿನ : ಬಳ್ಳಮಂಜ ಗಣೇಶ್ ಬಾಳಿಗ ನಿಧನ

Suddi Udaya

ಪುಂಜಾಲಕಟ್ಟೆ: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು

Suddi Udaya

ಮದ್ದಡ್ಕ: ವರಕಬೆ ಬಳಿ ಕಾರು ಹಾಗೂ ಸ್ಕೂಟಿ ಮುಖಾಮುಖಿ ಡಿಕ್ಕಿ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ

Suddi Udaya
error: Content is protected !!