24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ವಿವಿಧ ಹಬ್ಬಗಳ ಪ್ರಯುಕ್ತ ಏರ್ಪಡಿಸಿದ ಬಂಪರ್ ಲಕ್ಕಿ ಡ್ರಾ ಅದೃಷ್ಟಶಾಲಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಈ ವೇಳೆ ಅದೃಷ್ಟಶಾಲಿಗಳಾಗಿ ಪ್ರಥಮ ಸ್ಥಾನ ಪಡೆದ ಹರ್ಷಿತ್ ಇಂದ್ರ ರವರಿಗೆ ಫ್ರಿಜ್ಜ್, ದ್ವಿತೀಯ ಸ್ಥಾನ ಪಡೆದ ಮುಸ್ಕಾನ್ ರವರಿಗೆ ಎಲ್ ಇಡಿ ಟಿವಿ, ತೃತೀಯ ಸ್ಥಾನ ಪಡೆದ ಸಂತೋಷ್ ಆಚಾರ್ಯ ರವರಿಗೆ ವಾಶಿಂಗ್ ಮಿಷನ್, ಚತುರ್ಥ ಸ್ಥಾನ ಪಡೆದ ನಿರ್ಮಲಾರವರಿಗೆ ಗ್ರೈಂಡರ್, ಹಾಗು 5 ನೇ ಸ್ಥಾನ ಪಡೆದ ಅನಿತಾ ರವರಿಗೆ ಇಂಡಕ್ಷನ್ ಕುಕ್ಟಾಪ್ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ಅಶೋಕ್, ಪೃಥ್ವಿ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಳೆಂಜ: ಶಿಬರಾಜೆಪಾದೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಕಚೇರಿ ಉದ್ಘಾಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಇಳಂತಿಲ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Suddi Udaya

ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya
error: Content is protected !!