July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ವಿವಿಧ ಹಬ್ಬಗಳ ಪ್ರಯುಕ್ತ ಏರ್ಪಡಿಸಿದ ಬಂಪರ್ ಲಕ್ಕಿ ಡ್ರಾ ಅದೃಷ್ಟಶಾಲಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಈ ವೇಳೆ ಅದೃಷ್ಟಶಾಲಿಗಳಾಗಿ ಪ್ರಥಮ ಸ್ಥಾನ ಪಡೆದ ಹರ್ಷಿತ್ ಇಂದ್ರ ರವರಿಗೆ ಫ್ರಿಜ್ಜ್, ದ್ವಿತೀಯ ಸ್ಥಾನ ಪಡೆದ ಮುಸ್ಕಾನ್ ರವರಿಗೆ ಎಲ್ ಇಡಿ ಟಿವಿ, ತೃತೀಯ ಸ್ಥಾನ ಪಡೆದ ಸಂತೋಷ್ ಆಚಾರ್ಯ ರವರಿಗೆ ವಾಶಿಂಗ್ ಮಿಷನ್, ಚತುರ್ಥ ಸ್ಥಾನ ಪಡೆದ ನಿರ್ಮಲಾರವರಿಗೆ ಗ್ರೈಂಡರ್, ಹಾಗು 5 ನೇ ಸ್ಥಾನ ಪಡೆದ ಅನಿತಾ ರವರಿಗೆ ಇಂಡಕ್ಷನ್ ಕುಕ್ಟಾಪ್ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ಅಶೋಕ್, ಪೃಥ್ವಿ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ನ. 23: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮುಂಡಾಜೆ: ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya
error: Content is protected !!