23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ವಿವಿಧ ಹಬ್ಬಗಳ ಪ್ರಯುಕ್ತ ಏರ್ಪಡಿಸಿದ ಬಂಪರ್ ಲಕ್ಕಿ ಡ್ರಾ ಅದೃಷ್ಟಶಾಲಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಈ ವೇಳೆ ಅದೃಷ್ಟಶಾಲಿಗಳಾಗಿ ಪ್ರಥಮ ಸ್ಥಾನ ಪಡೆದ ಹರ್ಷಿತ್ ಇಂದ್ರ ರವರಿಗೆ ಫ್ರಿಜ್ಜ್, ದ್ವಿತೀಯ ಸ್ಥಾನ ಪಡೆದ ಮುಸ್ಕಾನ್ ರವರಿಗೆ ಎಲ್ ಇಡಿ ಟಿವಿ, ತೃತೀಯ ಸ್ಥಾನ ಪಡೆದ ಸಂತೋಷ್ ಆಚಾರ್ಯ ರವರಿಗೆ ವಾಶಿಂಗ್ ಮಿಷನ್, ಚತುರ್ಥ ಸ್ಥಾನ ಪಡೆದ ನಿರ್ಮಲಾರವರಿಗೆ ಗ್ರೈಂಡರ್, ಹಾಗು 5 ನೇ ಸ್ಥಾನ ಪಡೆದ ಅನಿತಾ ರವರಿಗೆ ಇಂಡಕ್ಷನ್ ಕುಕ್ಟಾಪ್ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ವ್ಯವಸ್ಥಾಪಕ ಅಶೋಕ್, ಪೃಥ್ವಿ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಪ್ರವಾಸಿ ಮಂದಿರದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತುರ್ತುಸಭೆ

Suddi Udaya

ಮಿತ್ತಬಾಗಿಲು:ಹರ್ಝತ್ ಸೈದಾನಿ ಬೀಬಿ ದರ್ಗಾದಲ್ಲಿ ಮಾಸಿಕ 9 ನೇ ಸ್ವಲಾತ್ ಕಾರ್ಯಕ್ರಮ

Suddi Udaya

ಆರ್ಕಿಡ್‌ ಪ್ರದರ್ಶನ:  ಧರ್ಮಸ್ಥಳದ  ಸುಪ್ರಿಯಾ ಹರ್ಷೇಂದ್ರ ಕುಮಾರ್‌ರವರಿಗೆ ಬಹುಮಾನ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜು ಮತ್ತು ಎಸ್‌ಡಿಎಂ ಕ್ರೀಡಾ ಸಂಘದ ವತಿಯಿಂದ ಯೋಗ ಶಿಬಿರ ಉದ್ಘಾಟನೆ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya
error: Content is protected !!