April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಗವದ್ಗೀತೆಯ 700 ಶ್ಲೋಕದ ಕಂಠಪಾಠ ಪರೀಕ್ಷೆ: ಸುರ್ಯ ಪಡ್ಪುವಿನ ಅದ್ವಿತಿ ರಾವ್ ಪ್ರಥಮ ಶ್ರೇಣಿ

ಬೆಳ್ತಂಗಡಿ: ಶೃಂಗೇರಿ ಜಗದ್ಗುರು ಗಳ ಸನ್ನಿಧಿಯಲ್ಲಿ ನಡೆದ ಭಗವದ್ಗೀತೆಯ 18 ಅಧ್ಯಾಯದ 700 ಶ್ಲೋಕದ ಕಂಠಪಾಠ ಪರೀಕ್ಷೆ (ಗೀತಾ ಜ್ಞಾನ ಯಜ್ಞ )ಇದರಲ್ಲಿ ಕುಮಾರಿ ಅದ್ವಿತಿ ರಾವ್ ಪ್ರಥಮ ಶ್ರೇಣಿಯನ್ನು ಪಡೆದು ಶ್ರೀ ವಿಧುಶೇಖರ ಭಾರತೀ ಗುರುಗಳ ಆಶೀರ್ವಾದ ಪಡೆದಿದ್ದಾರೆ.


ಬೆಳ್ತಂಗಡಿ ಸುರ್ಯ ಪಡ್ಪು ಇಲ್ಲಿಯ ಅಶ್ವಥ್ ಮತ್ತು ಅಖಿಲ ದಂಪತಿಯ ಪುತ್ರಿ ಯಾಗಿದ್ದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಇಲ್ಲಿಯ ಭಗವದ್ಗೀತೆ ಪಾಠ ಪಠಣ ತರಗತಿಯ ಆರಂಭದ ವಿದ್ಯಾರ್ಥಿನಿ ಹಾಗೂ ಪ್ರಸ್ತುತ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ ) ಉಜಿರೆ 6 ತರಗತಿಯ ವಿದ್ಯಾರ್ಥಿಯಾಗಿದ್ದಾರೆ.

Related posts

ಗುರುವಾಯನಕೆರೆ: ಉಚಿತ ನೇತ್ರಾ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

Suddi Udaya

ಬಂಗಾಡಿ ಕುಕ್ಕಾವು ನಿವಾಸಿ ಜಯಂತ್ ಕುಲಾಲ್ ನಿಧನ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ನಿಕಟಪೂರ್ವ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್ ಆಯ್ಕೆ

Suddi Udaya

ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

Suddi Udaya
error: Content is protected !!