24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಗವದ್ಗೀತೆಯ 700 ಶ್ಲೋಕದ ಕಂಠಪಾಠ ಪರೀಕ್ಷೆ: ಸುರ್ಯ ಪಡ್ಪುವಿನ ಅದ್ವಿತಿ ರಾವ್ ಪ್ರಥಮ ಶ್ರೇಣಿ

ಬೆಳ್ತಂಗಡಿ: ಶೃಂಗೇರಿ ಜಗದ್ಗುರು ಗಳ ಸನ್ನಿಧಿಯಲ್ಲಿ ನಡೆದ ಭಗವದ್ಗೀತೆಯ 18 ಅಧ್ಯಾಯದ 700 ಶ್ಲೋಕದ ಕಂಠಪಾಠ ಪರೀಕ್ಷೆ (ಗೀತಾ ಜ್ಞಾನ ಯಜ್ಞ )ಇದರಲ್ಲಿ ಕುಮಾರಿ ಅದ್ವಿತಿ ರಾವ್ ಪ್ರಥಮ ಶ್ರೇಣಿಯನ್ನು ಪಡೆದು ಶ್ರೀ ವಿಧುಶೇಖರ ಭಾರತೀ ಗುರುಗಳ ಆಶೀರ್ವಾದ ಪಡೆದಿದ್ದಾರೆ.


ಬೆಳ್ತಂಗಡಿ ಸುರ್ಯ ಪಡ್ಪು ಇಲ್ಲಿಯ ಅಶ್ವಥ್ ಮತ್ತು ಅಖಿಲ ದಂಪತಿಯ ಪುತ್ರಿ ಯಾಗಿದ್ದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಇಲ್ಲಿಯ ಭಗವದ್ಗೀತೆ ಪಾಠ ಪಠಣ ತರಗತಿಯ ಆರಂಭದ ವಿದ್ಯಾರ್ಥಿನಿ ಹಾಗೂ ಪ್ರಸ್ತುತ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ ) ಉಜಿರೆ 6 ತರಗತಿಯ ವಿದ್ಯಾರ್ಥಿಯಾಗಿದ್ದಾರೆ.

Related posts

ಬೂಡುಜಾಲು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯ ಸೊತ್ತುಗಳಿಗೆ ಕಿಡಿಗೇಡಿಗಳಿಂದ ‌ಹಾನಿ

Suddi Udaya

ಅ.25: ‘ಅನಾಮಧೇಯ ಅಧ್ಯಾಪಕನ ಆತ್ಮಚರಿತ್ರೆ’ ಕೃತಿ ಲೋಕಾರ್ಪಣೆ, ಹಾಗೂ ತಾಳಮದ್ದಳೆ ಕಾರ್ಯಕ್ರಮ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya

ಬೆಳ್ತಂಗಡಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಪ್ರಗತಿ ಪರಿಶೀಲನಾ ಸಭೆ

Suddi Udaya

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!