31.8 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಯಕ್ಷ ಸಂಭ್ರಮ- 2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಮಂಗಳೂರುಇದರ ಬೆಳ್ತಂಗಡಿ ಘಟಕದ ವತಿಯಿಂದ ಡಿಸೆಂಬರ್ 14ರಂದು ಶನಿವಾರ ಗುರುವಾಯನಕೆರೆ ನವಶಕ್ತಿ ಆವರಣದಲ್ಲಿ ಗೌರವಾಧ್ಯಕ್ಷರಾದ ಶಶಿಧರ ಶೆಟ್ಟಿ ಬರೋಡ ಇವರ ನೇತೃತ್ವದಲ್ಲಿ ನಡೆಯಲಿರುವ ಯಕ್ಷ ಸಂಭ್ರಮ- 2024 ಇದರ ಆಮಂತ್ರಣ ಪತ್ರಿಕೆಯನ್ನು ಉಜಿರೆ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕೇಸರರಾದ ಶರತ್ ಕೃಷ್ಣ ಪಡುವೆಟ್ನಾಯ ಡಿ. 4ರಂದು ಬಿಡುಗಡೆಗೊಳಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಘಟಕದ ಅಧ್ಯಕ್ಷ

ಸುರೇಶ್ ಶೆಟ್ಟಿ ಲಾಯಿಲ, ಪ್ರ ಕಾರ್ಯದರ್ಶಿ ಶಿತಿಕಂಠ ಭಟ್ ಉಜಿರೆ, ಗೌರವ ಸಲಹೆಗಾರರಾದ ಬುಜಬಲಿ. ರಘುರಾಮ್ ಶೆಟ್ಟಿ ಉಜಿರೆ, , ಸಲಹೆಗಾರರಾದ ವಸಂತ ಸುವರ್ಣ ಲಾಯಿಲ, ರಾಜ ಶೆಟ್ಟಿ. ರವೀಂದ್ರ ಶೆಟ್ಟಿ. ಜಯಂತ್ ಶೆಟ್ಟಿ. ಕೃಷ್ಣ ಆಚಾರ್ಯ. ಜಯಪ್ರಕಾಶ್. ಪ್ರಕಾಶ್ ಶೆಟ್ಟಿ. ವಸಂತ ಶೆಟ್ಟಿ.ಕೃಷ್ಣ ಕುಮಾರ ಪಂಜಿರ್ಪು , ವಿಶ್ವನಾಥ ಶೆಟ್ಟಿ, ಉಜಿರೆ, , ಪ್ರಸಾದ್ ಶೆಟ್ಟಿ ಎಣಿಂಜೆ, ಸೇರಿದಂತೆ ಇತರರು ಉಪಸ್ಥಿತರಿದ್ದರು.














Related posts

ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ ನಿಧನ

Suddi Udaya

ನಿಡ್ಲೆ ಸಿಡಿಲು ಬಡಿದು ಹಾನಿಗೊಳಗಾದ ರಾಜೇಂದ್ರ ಗೌಡ ರವರ ಮನೆಗೆ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನಿಂದ ಭೇಟಿ

Suddi Udaya

ಸ್ವಚ್ಛತಾ ಕೀ ಸೇವಾ ಆಂದೋಲನ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಶ್ರೀ ಕ್ಷೇತ್ರ ತೆಕ್ಕಾರಿಗೆ ಮಾಣಿಲ ಶ್ರೀ ಭೇಟಿ

Suddi Udaya

ಆ.4: ಆಟಿ ಅಮಾವಾಸ್ಯೆ ಪ್ರಯುಕ್ತ ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಆಟಿದ ಕಷಾಯ ವಿತರಣೆ

Suddi Udaya
error: Content is protected !!