July 23, 2026
Uncategorized

ಯಕ್ಷ ಸಂಭ್ರಮ- 2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಮಂಗಳೂರುಇದರ ಬೆಳ್ತಂಗಡಿ ಘಟಕದ ವತಿಯಿಂದ ಡಿಸೆಂಬರ್ 14ರಂದು ಶನಿವಾರ ಗುರುವಾಯನಕೆರೆ ನವಶಕ್ತಿ ಆವರಣದಲ್ಲಿ ಗೌರವಾಧ್ಯಕ್ಷರಾದ ಶಶಿಧರ ಶೆಟ್ಟಿ ಬರೋಡ ಇವರ ನೇತೃತ್ವದಲ್ಲಿ ನಡೆಯಲಿರುವ ಯಕ್ಷ ಸಂಭ್ರಮ- 2024 ಇದರ ಆಮಂತ್ರಣ ಪತ್ರಿಕೆಯನ್ನು ಉಜಿರೆ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕೇಸರರಾದ ಶರತ್ ಕೃಷ್ಣ ಪಡುವೆಟ್ನಾಯ ಡಿ. 4ರಂದು ಬಿಡುಗಡೆಗೊಳಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಘಟಕದ ಅಧ್ಯಕ್ಷ

ಸುರೇಶ್ ಶೆಟ್ಟಿ ಲಾಯಿಲ, ಪ್ರ ಕಾರ್ಯದರ್ಶಿ ಶಿತಿಕಂಠ ಭಟ್ ಉಜಿರೆ, ಗೌರವ ಸಲಹೆಗಾರರಾದ ಬುಜಬಲಿ. ರಘುರಾಮ್ ಶೆಟ್ಟಿ ಉಜಿರೆ, , ಸಲಹೆಗಾರರಾದ ವಸಂತ ಸುವರ್ಣ ಲಾಯಿಲ, ರಾಜ ಶೆಟ್ಟಿ. ರವೀಂದ್ರ ಶೆಟ್ಟಿ. ಜಯಂತ್ ಶೆಟ್ಟಿ. ಕೃಷ್ಣ ಆಚಾರ್ಯ. ಜಯಪ್ರಕಾಶ್. ಪ್ರಕಾಶ್ ಶೆಟ್ಟಿ. ವಸಂತ ಶೆಟ್ಟಿ.ಕೃಷ್ಣ ಕುಮಾರ ಪಂಜಿರ್ಪು , ವಿಶ್ವನಾಥ ಶೆಟ್ಟಿ, ಉಜಿರೆ, , ಪ್ರಸಾದ್ ಶೆಟ್ಟಿ ಎಣಿಂಜೆ, ಸೇರಿದಂತೆ ಇತರರು ಉಪಸ್ಥಿತರಿದ್ದರು.














Related posts

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಯವರಿಂದ ಸಾರ್ವಜನಿಕರಿಗೆ ಸೂಚನೆ

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ತೀರ ಬಡತನದ ಕುಟುಂಬಕ್ಕೆ ಸಹಾಯಹಸ್ತ ನೀಡಿದ ಧಾರ್ಮಿಕ ಮುಖಂಡ ಪುಷ್ಪಗಿರಿ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ‌ದೈವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಧರ್ಮಸ್ಥಳ: 26ನೇ ವರ್ಷದ ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರದ ಉಪನ್ಯಾಸ ಸರಣಿ ಕಾರ್ಯಕ್ರಮ

Suddi Udaya

ಉಡುಪಿಯ ಪೇಜಾವರ ಮಠಾಧೀಶರು ಪವಿತ್ರ ಕ್ಷೇತ್ರವಾದ ಶ್ರೀ ಮಧ್ವ ಮಂಟಪಕ್ಕೆ ಭೇಟಿ

Suddi Udaya
error: Content is protected !!