July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳ ಮುಂದೂಡಿಕೆ

ಬೆಳ್ತಂಗಡಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಐದು ದಿನಗಳ ಕಾಲ ವಿಪರೀತ ಮಳೆಯಾಗುವ ಕಾರಣದಿಂದ ಡಿ. 07 ಶನಿವಾರ ಜರಗಲಿರುವ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಅತೀ ಶೀಘ್ರದಲ್ಲಿ ಪ್ರಕಟಿಸಲಿದೆ ಎಂದು ಹೊಕ್ಕಾಡಿಗೋಳಿ ಕಂಬಳ ಸಮಿತಿಯ ಅಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ ತಿಳಿಸಿದ್ದಾರೆ.

Related posts

ಶ್ರೀ ದೈವ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತುಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ- ಬ್ರಹ್ಮಕುಂಭಾಭಿಷೇಕ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಅಶಕ್ತರ ಪಾಲಿನ ಆಶಾಕಿರಣ ದೀಪಕ್ ಜಿ. ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ

Suddi Udaya

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ಮಾಹಿತಿ

Suddi Udaya

ರೆಖ್ಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಪ್ರಕಟಣೆ

Suddi Udaya
error: Content is protected !!