April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 4 ರಂದು ನಡೆದಿದೆ.

ಹೊಸಂಗಡಿ ಗ್ರಾಮದ ಪಡ್ಯಾರಬೆಟ್ಟು ಸಮೀಪದ ಪೆರಿಂಜೆ ನಿವಾಸಿ ಸುಂದರ (41ವ) ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.

ಇವರು ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಗೆ ಸಂಬಂಧಿಸಿ ಚಿಕಿತ್ಸೆ ಪಡೆಯುತ್ತಿದ್ದು ಇತ್ತೀಚಿಗೆ ಕೆಲವು ದಿನಗಳಿಂದ ಕಸಬಾ ಗ್ರಾಮದ ರೆಂಕೆದಗುತ್ತುವಿನಲ್ಲಿರುವ ತನ್ನ ಸಹೋದರಿ ಶೋಭಾ ಎಂಬವರ ಮನೆಯಲ್ಲಿದ್ದು ಚಿಕಿತ್ಸೆಗಾಗಿ ಬಂಟ್ವಾಳಕ್ಕೆ ಹೋಗಿ ಬರುತ್ತಿದ್ದರು. ಸಹೋದರಿಯ ಮನೆಯಲ್ಲಿ ಮಂಗಳವಾರ ರಾತ್ರಿ ಊಟ ಮಾಡಿ, ಸುಮಾರು 11 ಗಂಟೆ ಹೊತ್ತಿಗೆ ಮಲಗಿದ್ದ ಸುಂದರ ತಮ್ಮ ಚಿಕಿತ್ಸೆ ಗುಣಮುಖರಾಗದೆ ಮನನೊಂದು ಡಿ.4 ರಂದು ಮನೆಯ ಹಿಂಭಾಗದಲ್ಲಿ ಬಾತ್ ರೂಮ್ ನ ಪಕ್ಕಾಸ್ ಒಂದಕ್ಕೆ ತನ್ನ ಲುಂಗಿಯಿಂದಲೇ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

Suddi Udaya

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

Suddi Udaya

ಬಾರ್ಯ: ಮೂರುಗೋಲಿ ಪಾಂಡುರಂಗ ಭಜನಾ ಮಂದಿರ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ