25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

ಉಜಿರೆ: ಸುಬ್ರಮಣ್ಯಕ್ಕೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಜಿರೆ ಮುಂಡತ್ತೋಡಿ ನಿವಾಸಿ ಹರೀಶ್ ರವರ ಪತ್ನಿ ನಯನರವರ ದೂರಿನಂತೆ ಹರೀಶ್ ( 35 ವರ್ಷ) ರವರು ಕೂಲಿ ಕೆಲಸ ಮಾಡಿಕೊಂಡಿದ್ದು, ಕುಡಿತದ ಚಟವುಳ್ಳವರಾಗಿರುತ್ತಾರೆ. ನ.20 ರಂದು ಬೆಳಿಗ್ಗೆ 6 ಗಂಟೆಗೆ ಸುಬ್ರಮಣ್ಯಕ್ಕೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ಈವರೆಗೆ ಮನೆಗೆ ಬಾರದೇ ಇದ್ದು ಅವರ ದೂರವಾಣಿಗೆ ಕರೆ ಮಾಡಲಾಗಿ ಸ್ವಿಚ್ ಆಫ್ ಇದ್ದು ಅವರ ತಂದೆ-ತಾಯಿ ಮನೆಯಾದ ಈಶ್ವರಮಂಗಳಕ್ಕೆ ಪೋನ್ ಮಾಡಿ ವಿಚಾರಿಸಲಾಗಿ ಅಲ್ಲಿಗೂ ಸಹ ಹೋಗದೇ ಕಾಣೆಯಾಗಿರುತ್ತಾರೆ, ಹಾಗೂ ಈ ಹಿಂದೆಯೂ ಸಹ ಮನೆಯಿಂದ ಹೋದವರು 1 ವಾರದ ನಂತರ ಮನೆಗೆ ಬರುತ್ತಿದ್ದರು ಆದ್ದರಿಂದ ಮರಳಿ ಬರುಬಹುದೆಂಬ ನಿರೀಕ್ಷೆಯಿಂದ ಇದ್ದು ಮರಳಿ ಬಾರದೇ ಇರುವುದರಿಂದ ಡಿ.4 ರಂದು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ,

ಈ ಬಗ್ಗೆ, ಎಲ್ಲಿಯಾದರೂ ಕಂಡು ಬಂದರೆ ಕೂಡಲೇ ಬೆಳ್ತಂಗಡಿ ಪೊಲೀಸ್ ಠಾಣೆ (08256- 232093) ಅಥವಾ ದ.ಕ ಜಿಲ್ಲಾ, ಕಂಟ್ರೋಲ್ ರೂಂ(0824-2220500) ಗೆ ಸಂಪರ್ಕಿಸುವಂತೆ ತಿಳಿಸಲಾಗಿದೆ.

Related posts

ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಫಿಯನ್ ಶಿಪ್: ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya

ಉಜಿರೆ: ಪ್ರಕಾಶ್ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ ಮಳಿಗೆಯಲ್ಲಿ ಪ್ರೆಸ್ಟೀಜ್ ಕಂಪನಿಯ ನವೀನ ಮಾದರಿಯ ಎಂಡ್ಯೂರ ಪ್ರೊ ಮಿಕ್ಸರ್ ಗ್ರೈಂಡರ್ ಬಿಡುಗಡೆ

Suddi Udaya

ವೇಣೂರು ಮಹಾಮಸ್ತಕಾಭೀಷೇಕ ಮಹೋತ್ಸವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಆಮಂತ್ರಣ

Suddi Udaya

ಕೊಯ್ಯೂರು: ಕೊಟ್ಟಿಗೆಗೆ ನುಗ್ಗಿ ಆಡಿನ ಮೇಲೆ ಚಿರತೆ ದಾಳಿ: ಒಂದು ಆಡು ಸಾವು, ಮತ್ತೊಂದು ಆಡು ಚಿರತೆ ಪಾಲು

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಭೇಟಿ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಕುರಿತು ಐಇಸಿ ಚಟುವಟಿಕೆ

Suddi Udaya
error: Content is protected !!