July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರಥಮ್ ರವರಿಗೆ ರಾಜ್ಯ ಸರಕಾರಿ ನೌಕರರ ಸಹಕಾರಿ ಸಂಘದಿಂದ ಅಭಿನಂದನೆ

ಬೆಳ್ತಂಗಡಿ: ಕಳೆದ ಸಲದ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಹಕಾರಿ ಸಂಘದ ಸದಸ್ಯರಾದ ಶ್ರೀಮತಿ ಸವಿತಾ ಹಾಗೂ ಪುರುಷೋತ್ತಮ ದಂಪತಿಯ ಪುತ್ರ ಪ್ರಥಮ್ ಎಸ್.ಪಿ. ರವರಿಗೆ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಅಧ್ಯಕ್ಷ ಡಾ. ಕೆ ಜಯಕೀರ್ತಿ ಜೈನ್ ಅವರು ಅಭಿನಂದಿಸಿದರು.


ಈ ಸಂದರ್ಭದಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ಚಿದಾನಂದ ಹೂಗಾರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀಮತಿ ವತ್ಸಲಾ ಜ್ಯೋತಿರಾಜ್ ಹಾಗೂ ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಜನ ಮಂಗಲ ಕಾರ್ಯಕ್ರಮದಡಿ ಯು ಶೇಪ್ ವಾಕರ್ ವಿತರಣೆ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ವತಿಯಿಂದ ಗುರು ಪೂಜೆ ಹಾಗೂ ಶನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

36ನೇ ಮಹಿಳಾ ವಿಭಾಗದ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ ಕರ್ನಾಟಕ ತಂಡಕ್ಕೆ ತೃತೀಯ ಸ್ಥಾನ ಎಸ್ ಡಿ ಎಂ ಕಾಲೇಜಿನ 2 ವಿದ್ಯಾರ್ಥಿನಿಯರ ಸಾಧನೆ

Suddi Udaya

ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.45 ಸಾವಿರ ಮೌಲ್ಯದ ಎಂಡಿಎಂಎ ಪತ್ತೆ – ಮೂವರ‌ ಬಂಧನ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಎಸ್.ವೈ.ಎಸ್ ಕಾಜೂರು ಸರ್ಕಲ್ ವತಿಯಿಂದ ಸ್ವಚ್ಛತಾ ಆಂದೋಲನ: ಸಾರ್ವಜನಿಕರಿಂದ ಶ್ಲಾಘನೆ

Suddi Udaya
error: Content is protected !!