July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಶಸ್ತ್ರಚಿಕಿತ್ಸೆಗೆ ನೆರವಾಗಿ

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡ ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಗೆ ಶೀಘ್ರವಾಗಿ ಶಸ್ತ್ರಚಿಕಿತ್ಸೆ ಮಾಡಬೇಕೆಂದು ವೈದ್ಯರು ತಿಳಿಸಿರುತ್ತಾರೆ. ಶಸ್ತ್ರಚಿಕಿತ್ಸೆಗೆ ಸುಮಾರು ರೂ.8 ರಿಂದ 10 ಲಕ್ಷ ಆಗಬಹುದೆoದು ಅಂದಾಜಿಸಲಾಗಿದೆ.

ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಈ ಕುಟುಂಬಕ್ಕೆ ಚಿಕಿತ್ಸೆಗೆ ಬೇಕಾದ ಹಣವನ್ನು ಹೊಂದಿಸಲು ಅಸಹಾಯಕರಾಗಿದ್ದು, ದಾನಿಗಳ ಮೊರೆ ಹೋಗಿದ್ದಾರೆ, ಸಹೃದಯಿ ದಾನಿಗಳಾದ ತಾವೆಲ್ಲರೂ ನಿಮ್ಮ ಕೈಯಲಾದಷ್ಟು ಸಹಾಯ ಹಸ್ತ ನೀಡಬೇಕಾಗಿ ಮನೆಯವರು ವಿನಂತಿಸಿದ್ದಾರೆ.

ಸಹಾಯ ಮಾಡುವವರು 7483448845 ಈ ನಂಬರ್ ನ ಮೂಲಕ ಫೋನ್ ಪೇ ಅಥವಾ ಈ ಬ್ಯಾಂಕ್ ಖಾತೆಗೆ ಕಳುಹಿಸಬಹುದು.
ಹೆಸರು: ಗೀತಾ
ಬ್ಯಾಂಕ್: ಕೆನರಾ ಬ್ಯಾಂಕ್
A/c : 1599119011550
IFSC: CNRB0001599.

ಹೆಚ್ಚಿನ ಮಾಹಿತಿಗಾಗಿ 9480287877 ಈ ನಂಬರ್ ಅನ್ನು ಸಂಪರ್ಕಿಸಹುದು.

Related posts

ವೇಣೂರು: ಚಂದಯ್ಯ ದೇವಾಡಿಗ ನಿಧನ

Suddi Udaya

ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಗೋವಿಂದೂರು ರಾಜ್ಯ ಹೆದ್ದಾರಿಯಲ್ಲಿ ಜೀವ ಬಲಿ ಪಡೆಯಲು ಕಾಯುತ್ತಿದೆ ರಸ್ತೆ ಗುಂಡಿಗಳ ಸಾಲು

Suddi Udaya

ಮಚ್ಚಿನ: ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ರುಕ್ಮಯ ಗೌಡ ನಿಧನ

Suddi Udaya

ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ರೋಹಿನಿ ಸಿ.ಕೆ ಅಧಿಕಾರ ಸ್ವೀಕಾರ

Suddi Udaya
error: Content is protected !!