September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಶಸ್ತ್ರಚಿಕಿತ್ಸೆಗೆ ನೆರವಾಗಿ

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡ ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಗೆ ಶೀಘ್ರವಾಗಿ ಶಸ್ತ್ರಚಿಕಿತ್ಸೆ ಮಾಡಬೇಕೆಂದು ವೈದ್ಯರು ತಿಳಿಸಿರುತ್ತಾರೆ. ಶಸ್ತ್ರಚಿಕಿತ್ಸೆಗೆ ಸುಮಾರು ರೂ.8 ರಿಂದ 10 ಲಕ್ಷ ಆಗಬಹುದೆoದು ಅಂದಾಜಿಸಲಾಗಿದೆ.

ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಈ ಕುಟುಂಬಕ್ಕೆ ಚಿಕಿತ್ಸೆಗೆ ಬೇಕಾದ ಹಣವನ್ನು ಹೊಂದಿಸಲು ಅಸಹಾಯಕರಾಗಿದ್ದು, ದಾನಿಗಳ ಮೊರೆ ಹೋಗಿದ್ದಾರೆ, ಸಹೃದಯಿ ದಾನಿಗಳಾದ ತಾವೆಲ್ಲರೂ ನಿಮ್ಮ ಕೈಯಲಾದಷ್ಟು ಸಹಾಯ ಹಸ್ತ ನೀಡಬೇಕಾಗಿ ಮನೆಯವರು ವಿನಂತಿಸಿದ್ದಾರೆ.

ಸಹಾಯ ಮಾಡುವವರು 7483448845 ಈ ನಂಬರ್ ನ ಮೂಲಕ ಫೋನ್ ಪೇ ಅಥವಾ ಈ ಬ್ಯಾಂಕ್ ಖಾತೆಗೆ ಕಳುಹಿಸಬಹುದು.
ಹೆಸರು: ಗೀತಾ
ಬ್ಯಾಂಕ್: ಕೆನರಾ ಬ್ಯಾಂಕ್
A/c : 1599119011550
IFSC: CNRB0001599.

ಹೆಚ್ಚಿನ ಮಾಹಿತಿಗಾಗಿ 9480287877 ಈ ನಂಬರ್ ಅನ್ನು ಸಂಪರ್ಕಿಸಹುದು.

Related posts

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಗುರುವಾಯನಕೆರೆ: ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು, ಟ್ರಾಫಿಕ್ ಜಾಮ್

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಕೇಂದ್ರ ಸರ್ಕಾರ ನೇಮಿಸಿರುವ ಜಗದಾಂಬಿಕ ಪಾಲ್ ಅಧ್ಯಕ್ಷತೆಯ ಜಂಟಿ ಸದನ ಸಮಿತಿಗೆ ರಾಜ್ಯದ ರೈತರು ಹಾಗೂ ಹಿಂದೂಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾದ ವಿಸ್ತೃತ ವರದಿ ಸಲ್ಲಿಸಿಕೆ

Suddi Udaya

ನಾಳ ಶ್ರೀ ದೇವಸ್ಥಾನದ ರಥಬೀದಿಯಲ್ಲಿ ಶನೀಶ್ವರ ಮಹಾತ್ಮೆ ಬಯಲಾಟ

Suddi Udaya

ನಾರಾವಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ ಹಾಗೂ ಬೆಸ್ಟ್ ಫೌಂಡೇಶನ್ ಜಂಟಿ ಆಶ್ರಯದಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!