24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿವರದಿ

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ; ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಳ್ತಂಗಡಿಯಿಂದ 1500 ಮಂದಿ ಭಾಗಿ

ಬೆಳ್ತಂಗಡಿ : ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಖಂಡಿಸಿ ಹಿಂದೂ ಹಿತ ರಕ್ಷಣಾ ಸಮಿತಿ ಕರೆಕೊಟ್ಟಂತಹ ಹೋರಾಟಕ್ಕೆ ಡಿ 4ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಬೆಳ್ತಂಗಡಿಯಿಂದ
ಭಾರತೀಯ ಜನತಾ ಪಾರ್ಟಿ ಯ ಸುಮಾರು 1500 ಮಂದಿ ಕಾರ್ಯಕರ್ತರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಹಾಗೂ ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ವಿಶ್ವ ಹಿಂದೂ ಪರಿಷತ್ ಭಜರoಗದಳ ವಿವಿಧ ಧಾರ್ಮಿಕ ಮುಖಂಡರು, ಬಿಜೆಪಿ ವಿವಿಧ ಮೋರ್ಚಾ , ಮಹಾಶಕ್ತಿ ಕೇಂದ್ರ ಪ್ರಮುಖರು, ಜನಪ್ರತಿನಿಧಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Related posts

ಗೋವಾದಲ್ಲಿ ಯಕ್ಷ ಕಲರವ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ

Suddi Udaya

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ

Suddi Udaya

ಕಣಿಯೂರು ನಿವೃತ್ತ ಶಿಕ್ಷಕಿ ಹರ್ಷಲಾರವರಿಗೆ ಕ್ಲಸ್ಟರ್ ವತಿಯಿಂದ ಸನ್ಮಾನ

Suddi Udaya

ಕೊಕ್ಕಡ ಡೇವಿಡ್ ಜೈಮಿ ಮನೆಗೆ ಎನ್.ಎಸ್.ಎಸ್ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
error: Content is protected !!