22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ

ಬೆಳ್ತಂಗಡಿ : ಕಳೆದ ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ವಿವಾಹಿತ ಯುವಕನೊವ೯ ಮಂಗಳೂರಿನ ರೂಮಿನಲ್ಲಿ ನೇಣುಬಿಗಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.4 ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ನಿವಾಸಿ ಮಂಗಳೂರಿನಲ್ಲಿ ಹೊಟೇಲ್ ನಲ್ಲಿ ಉದ್ಯೋಗ ಮಾಡಿಕೊಂಡಿದ್ದ ಪ್ರದೀಪ್ ( 32ವ ) ಆತ್ಮಹತ್ಯೆ ಮಾಡಿಕೊಂಡವರು. ಪ್ರದೀಪ್ ಕಳೆದ ಮೂರು ತಿಂಗಳ ಹಿಂದೆ ಪ್ರೀತಿಸಿದ ಯುವತಿ ಜೊತೆ ಸ್ಥಳೀಯ ದೇವಸ್ಥಾನದಲ್ಲಿ ಮದುವೆಯಾಗಿದ್ದರು.

ದಂಪತಿಗಳು ಮಂಗಳೂರಲ್ಲಿ ವಾಸವಾಗಿದ್ದು. ಡಿ.3 ರಂದು ಮನೆಗೆ ಬಂದು ಹೋಗಿದ್ದರು. ಡಿ.4 ರಂದು ಸಂಜೆ ಮಂಗಳೂರು ರೂಮಿನಲ್ಲಿ ನೇಣುಬಿಗಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Related posts

ದ ಕ.ಜಿಲ್ಲೆಗೆ ಸುವರ್ಣ ಕರ್ನಾಟಕ ರಥಯಾತ್ರೆ: ಉಜಿರೆಯಲ್ಲಿ ಸಂಭ್ರಮದ ಸ್ವಾಗತ

Suddi Udaya

ಎಕ್ಸಲೆಂಟ್ ಮೂಡುಬಿದಿರೆ: ಜೆಇಇ ಅಡ್ವಾನ್ಸ್ಡ್ ರಾಷ್ಟ್ರಮಟ್ಟದ ಸಾಧನೆ

Suddi Udaya

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya

ಮಾಲಾಡಿ: ಕೊಲ್ಪದಬೈಲು ನಿವಾಸಿ ಚಂದ್ರಾವತಿ ನಿಧನ

Suddi Udaya

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘ ಮತ್ತು ವಿವಿಧ ಸಂಘಟನೆ ನೇತೃತ್ವದಲ್ಲಿಟೀಮ್ ಈಶ್ವರ ಮಲ್ಪೆ ಸಹಯೋಗದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣಾ ಶಿಬಿರ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್‌ನಿಂದ 542ನೇ ಸೇವಾ ಯೋಜನೆ: ಅ.1: 11 ಆಶ್ರಮಗಳಿಗೆ ಅಕ್ಕಿ, 11 ಬಡರೋಗಿಗಳಿಗೆ ವಸ್ತ್ರ, 11 ವಿವಿಧ ಬಗೆಯ ಹಣ್ಣುಹಂಪಲು ವಿತರಣೆ: ಡಿ.28: ಮಂಗಳೂರಿನಲ್ಲಿ 12 ಜೋಡಿಗಳ ಉಚಿತ ಸಾಮೂಹಿಕ ವಿವಾಹ

Suddi Udaya
error: Content is protected !!