23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ

ಬೆಳ್ತಂಗಡಿ : ಕಳೆದ ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ವಿವಾಹಿತ ಯುವಕನೊವ೯ ಮಂಗಳೂರಿನ ರೂಮಿನಲ್ಲಿ ನೇಣುಬಿಗಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.4 ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ನಿವಾಸಿ ಮಂಗಳೂರಿನಲ್ಲಿ ಹೊಟೇಲ್ ನಲ್ಲಿ ಉದ್ಯೋಗ ಮಾಡಿಕೊಂಡಿದ್ದ ಪ್ರದೀಪ್ ( 32ವ ) ಆತ್ಮಹತ್ಯೆ ಮಾಡಿಕೊಂಡವರು. ಪ್ರದೀಪ್ ಕಳೆದ ಮೂರು ತಿಂಗಳ ಹಿಂದೆ ಪ್ರೀತಿಸಿದ ಯುವತಿ ಜೊತೆ ಸ್ಥಳೀಯ ದೇವಸ್ಥಾನದಲ್ಲಿ ಮದುವೆಯಾಗಿದ್ದರು.

ದಂಪತಿಗಳು ಮಂಗಳೂರಲ್ಲಿ ವಾಸವಾಗಿದ್ದು. ಡಿ.3 ರಂದು ಮನೆಗೆ ಬಂದು ಹೋಗಿದ್ದರು. ಡಿ.4 ರಂದು ಸಂಜೆ ಮಂಗಳೂರು ರೂಮಿನಲ್ಲಿ ನೇಣುಬಿಗಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

Related posts

ಭಾರತೀಯ ಸೇನೆಗೆ ಶಕ್ತಿ ತುಂಬಲು ಪ್ರಾರ್ಥನೆ

Suddi Udaya

ವೇಣೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರವೀಂದ್ರರಿಗೆ ಎ.ಎಸ್.ಐ. ಯಾಗಿ ಬಂಟ್ವಾಳ ನಗರ ಠಾಣೆಗೆ ಭಡ್ತಿ

Suddi Udaya

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

Suddi Udaya

ಮಾಜಿ ಅಧ್ಯಕ್ಷ ಹಾಲಿ ಗ್ರಾ.ಪಂ ಸದಸ್ಯ ಅಬ್ದುಲ್ ರಝಾಕ್ ಸತತ ಹೋರಾಟದಿಂದ ತೆಕ್ಕಾರು ಗ್ರಾಮಕ್ಕೆ ಉಪ ಆರೋಗ್ಯ ಕೇಂದ್ರ ಮಂಜೂರು ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಆರೋಗ್ಯ ಸಚಿವರಿಗೆ ಮತ್ತೊಂದು ಮನವಿ

Suddi Udaya

ಕರಂಬಾರು: ಕಾಜಿಮುಗೇರು ಗೇರು ತೋಟಕ್ಕೆ ಬೆಂಕಿ

Suddi Udaya
error: Content is protected !!