23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 4 ರಂದು ನಡೆದಿದೆ.

ಹೊಸಂಗಡಿ ಗ್ರಾಮದ ಪಡ್ಯಾರಬೆಟ್ಟು ಸಮೀಪದ ಪೆರಿಂಜೆ ನಿವಾಸಿ ಸುಂದರ (41ವ) ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.

ಇವರು ಕಳೆದ ಕೆಲವು ಸಮಯದಿಂದ ಮಾನಸಿಕ ಖಿನ್ನತೆಗೆ ಸಂಬಂಧಿಸಿ ಚಿಕಿತ್ಸೆ ಪಡೆಯುತ್ತಿದ್ದು ಇತ್ತೀಚಿಗೆ ಕೆಲವು ದಿನಗಳಿಂದ ಕಸಬಾ ಗ್ರಾಮದ ರೆಂಕೆದಗುತ್ತುವಿನಲ್ಲಿರುವ ತನ್ನ ಸಹೋದರಿ ಶೋಭಾ ಎಂಬವರ ಮನೆಯಲ್ಲಿದ್ದು ಚಿಕಿತ್ಸೆಗಾಗಿ ಬಂಟ್ವಾಳಕ್ಕೆ ಹೋಗಿ ಬರುತ್ತಿದ್ದರು. ಸಹೋದರಿಯ ಮನೆಯಲ್ಲಿ ಮಂಗಳವಾರ ರಾತ್ರಿ ಊಟ ಮಾಡಿ, ಸುಮಾರು 11 ಗಂಟೆ ಹೊತ್ತಿಗೆ ಮಲಗಿದ್ದ ಸುಂದರ ತಮ್ಮ ಚಿಕಿತ್ಸೆ ಗುಣಮುಖರಾಗದೆ ಮನನೊಂದು ಡಿ.4 ರಂದು ಮನೆಯ ಹಿಂಭಾಗದಲ್ಲಿ ಬಾತ್ ರೂಮ್ ನ ಪಕ್ಕಾಸ್ ಒಂದಕ್ಕೆ ತನ್ನ ಲುಂಗಿಯಿಂದಲೇ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

Suddi Udaya

ರೈತರ, ಜನ ಸಾಮಾನ್ಯರ ಬಜೆಟ್: ರಕ್ಷಿತ್ ಶಿವರಾಂ

Suddi Udaya

ಯಕ್ಷಧ್ರುವ -ಯಕ್ಷ ಶಿಕ್ಷಣ “ಯಕ್ಷಗಾನ ನಾಟ್ಯ ತರಗತಿ

Suddi Udaya

ಇಂದಬೆಟ್ಟು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಲಯ ಸಭೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ

Suddi Udaya
error: Content is protected !!