19 C
ಪುತ್ತೂರು, ಬೆಳ್ತಂಗಡಿ
December 19, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

ಗುರುವಾಯನಕೆರೆ: ಗುರುವಾಯನಕೆರೆಯ ಪಿಲಿಚಾಮುಂಡಿಕಲ್ಲಿನಲ್ಲಿ ವರ್ಷಂಪ್ರತಿ ನಡೆಯುವ ಕಾರಣಿಕ ದೈವ ಪಿಲಿಚಾಮುಂಡಿಯ ದೊಂಪದ ಬಲಿ ಉತ್ಸವವು ಊರ ಹಾಗೂ ಪರವೂರಿನ ಭಕ್ತರ ಉಪಸ್ಥಿಯಲ್ಲಿ ಡಿ.7ರಂದು ವೈಭವ ಪೂರ್ಣವಾಗಿ ಜರುಗಲಿದೆ ಎಂದು ಸಮಿತಿ ಅಧ್ಯಕ್ಷ ಸೋಮಶೇಖರ್ ದೇವಸ್ಯ ತಿಳಿಸಿದ್ದಾರೆ.


ಅಂದು ಸಂಜೆ ಗಂಟೆ 5ಕ್ಕೆ ಪಾಡ್ಯಾರುಬೀಡು ಮನೆಯಿಂದ ದೈವದ ಭಂಡಾರದ ಮೆರವಣಿಗೆಯು ಪಿಲಿಚಾಮುಂಡಿಕಲ್ಲಿನ ತನಕ ಅದ್ದೂರಿಯಾಗಿ ನಡೆಯಲಿದೆ. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆದು ರಾತ್ರಿ ಪಿಲಿಚಾಮುಂಡಿ ದೈವದ ದೊಂಪದ ಬಲಿ ಉತ್ಸವ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ವಿನಂತಿಸಿದ್ದಾರೆ.

Related posts

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ “ಸರಿಗಮಪ ” ವಿನ್ನರ್ ಚನ್ನಪ್ಪ ಭೇಟಿ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮಹಿಳೆ ಸಾವು

Suddi Udaya

ಅ.20 : ಬೆಳಾಲಿನಲ್ಲಿ ಯುವಸಿರಿ- ರೈತ ಭಾರತದ ಐಸಿರಿ: 5೦೦ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Suddi Udaya

ಮಚ್ಚಿನ: ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya
error: Content is protected !!