March 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

ಗುರುವಾಯನಕೆರೆ: ಗುರುವಾಯನಕೆರೆಯ ಪಿಲಿಚಾಮುಂಡಿಕಲ್ಲಿನಲ್ಲಿ ವರ್ಷಂಪ್ರತಿ ನಡೆಯುವ ಕಾರಣಿಕ ದೈವ ಪಿಲಿಚಾಮುಂಡಿಯ ದೊಂಪದ ಬಲಿ ಉತ್ಸವವು ಊರ ಹಾಗೂ ಪರವೂರಿನ ಭಕ್ತರ ಉಪಸ್ಥಿಯಲ್ಲಿ ಡಿ.7ರಂದು ವೈಭವ ಪೂರ್ಣವಾಗಿ ಜರುಗಲಿದೆ ಎಂದು ಸಮಿತಿ ಅಧ್ಯಕ್ಷ ಸೋಮಶೇಖರ್ ದೇವಸ್ಯ ತಿಳಿಸಿದ್ದಾರೆ.


ಅಂದು ಸಂಜೆ ಗಂಟೆ 5ಕ್ಕೆ ಪಾಡ್ಯಾರುಬೀಡು ಮನೆಯಿಂದ ದೈವದ ಭಂಡಾರದ ಮೆರವಣಿಗೆಯು ಪಿಲಿಚಾಮುಂಡಿಕಲ್ಲಿನ ತನಕ ಅದ್ದೂರಿಯಾಗಿ ನಡೆಯಲಿದೆ. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆದು ರಾತ್ರಿ ಪಿಲಿಚಾಮುಂಡಿ ದೈವದ ದೊಂಪದ ಬಲಿ ಉತ್ಸವ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ವಿನಂತಿಸಿದ್ದಾರೆ.

Related posts

ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ವರ್ಗಾವಣೆ

Suddi Udaya

ರಂಝಾನ್ ಪ್ರಯುಕ್ತ ಮದ್ದಡ್ಕದಲ್ಲಿ ವಿಶಿಷ್ಟ ಕಾರ್ಯಕ್ರಮ: 50 ಕುಟುಂಬಕ್ಕೆ ರಂಝಾನ್ ಕಿಟ್ , 25 ಕುಟುಂಬಕ್ಕೆ “ಝಕಾತ್ ದಾನ ನಿಧಿ”, ಶೈಕ್ಷಣಿಕ ನಿಧಿ‌ ಹಸ್ತಾಂತರ

Suddi Udaya

ಉಜಿರೆ- ಬೆಳ್ತಂಗಡಿ ಟಿಬಿ ಕ್ರಾಸ್ ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ : ದಕ್ಷ ಅಧಿಕಾರಿ,ಅಬಕಾರಿ ನಿರೀಕ್ಷಕರಾದ ಸೌಮ್ಯಲತಾರವರಿಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

Suddi Udaya

ಶಿಶಿಲ: ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ ನಿಧನ

Suddi Udaya
error: Content is protected !!