26.3 C
ಪುತ್ತೂರು, ಬೆಳ್ತಂಗಡಿ
May 18, 2025
ಜಿಲ್ಲಾ ಸುದ್ದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿಬೆಳ್ತಂಗಡಿವರದಿ

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಪಡಂಗಡಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ

ನೌಷದ್ ಪಡಂಗಡಿ

ಬೆಳ್ತಂಗಡಿ : ಬೆಳ್ಳಾರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಆರೋಪಿ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್ (27) ಮನೆಗೆ ಬೆಂಗಳೂರಿನಿಂದ ಬಂದ ಐದು ಜನರ ಎನ್.ಐ.ಎ ತಂಡ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ನೌಷದ್ ಪತ್ತೆಗಾಗಿ ಎನ್.ಐ‌.ಎ 2 ಲಕ್ಷ ರಿವಾರ್ಡ್ ಘೋಷಣೆ ಮಾಡಿತ್ತು. ಎನ್.ಐ.ಎ ಅಧಿಕಾರಿಗಳಿಗೆ ಬೆಳ್ತಂಗಡಿ ಪೊಲೀಸರು ಸಾಥ್ ನೀಡಿದ್ದಾರೆ.

Related posts

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ‘ರಸ್ತೆ ಸುರಕ್ಷತೆ ಮತ್ತು ವೃತ್ತಿ ಮಾರ್ಗದರ್ಶನ’ ಬಗ್ಗೆ ಉಪನ್ಯಾಸ

Suddi Udaya

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ : ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ವತಿಯಿಂದ 78ನೇ ವಷ೯ದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ತುಳುನಾಡ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ನಾಮಪತ್ರ ಸಲ್ಲಿಕೆ

Suddi Udaya
error: Content is protected !!