April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬೊಂಟ್ರೋಟ್ಟುಗುತ್ತು ದೈವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

ಬಳಂಜ: ಬೋಂಟ್ರೊಟ್ಟುಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ವತಿಯಿಂದ ಡಿ.31 ರಂದು ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ಪ್ರಧಾನ ಕಲಶಾಭಿಷೇಕ ನಡೆಯಲಿದ್ದು ಆ ಪ್ರಯುಕ್ತ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ ಬಳಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಆರ್ಚಕ ಮಂಜುನಾಥ್ ಭಟ್ ಬಿಡುಗಡೆಗೊಳಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಬೋಂಟ್ರೊಟ್ಟುಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್‌ನ ಅಧ್ಯಕ್ಷ ಹರೀಶ್ ಕೆ. ಪೂಜಾರಿ ಬೈಲಬರಿ, ಪ್ರ. ಕಾರ್ಯದರ್ಶಿ ಸಂತೋಷ್ ಪಿ. ಕೋಟ್ಯಾನ್ ಬಳಂಜ, ಬೋಂಟ್ರೊಟ್ಟುಗುತ್ತು ವ್ಯವಸ್ಥಾಪಕ ಗಣೇಶ್ ಪೂಜಾರಿ, ಕೋಶಾಧಿಕಾರಿ ಪ್ರವೀಣ್ ಕುಮಾರ್ ಹೆಚ್.ಎಸ್, ಟ್ರಸ್ಟ್ ಸದಸ್ಯರಾದ ರಮಾನಾಥ ಶೆಟ್ಟಿ ಪಂಬಾಜೆ, ಮಹಾಬಲ ಪೂಜಾರಿ, ಕೃಷ್ಣಪ್ಪ ಪೂಜಾರಿ, ಸದಾನಂದ ಪೂಜಾರಿ, ಆನಂದ ದೇವಾಡಿಗ, ಬಳಂಜ ಗ್ರಾ.ಪಂ. ಉಪಾಧ್ಯಕ್ಷ ಯಶೋಧರ ಶೆಟ್ಟಿ, ಅಳದಂಗಡಿ ಸಿಎ ಬ್ಯಾಂಕ್ ನಿರ್ದೇಶಕ ಎಚ್. ದೇಜಪ್ಪ ಪೂಜಾರಿ, ಸಂದೇಶ್ ಪೂಜಾರಿ ಪೆರಾಜೆ, ಪ್ರವೀಣ್ ಗಾಂದೋಟ್ಟು, ಸದಾಶಿವ ಶೆಟ್ಟಿ ಬಳಂಜ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ನಡ್ವಾಲ್ ಸಿರಿ ಜಾತ್ರೋತ್ಸವ ಪ್ರಯುಕ್ತ ಶ್ರೀ ಕ್ಷೇ. ಧ.ಗ್ರಾ. ಯೋಜನೆ ಗುರಿಪಳ್ಳ ಒಕ್ಕೂಟದ ವತಿಯಿಂದ ಶ್ರಮದಾನ ಕಾರ್ಯ

Suddi Udaya

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳಾಲು : ವಿಶ್ವವಿಕಲಚೇತನರ ದಿನಾಚರಣೆ ಹಾಗೂ ವಿಶೇಷ ಗ್ರಾಮ ಸಭೆ

Suddi Udaya

ಪಾರೆಂಕಿ ಶ್ರೀ ರಾಮನಗರ ಹಾರಬೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

Suddi Udaya
error: Content is protected !!