22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್‌ ಅಕೌಂಟಿಂಗ್‌ ತರಬೇತಿಯ ಸಮಾರೋಪ ಸಮಾರಂಭ

ಉಜಿರೆ : ನೀವು ಕಲಿತ ವಿದ್ಯೆಯನ್ನು ನಿಮ್ಮ ಗ್ರಾಹಕರಿಗೆ ತಲುಪಿಸಲು ನಿಮ್ಮ ಸೇವೆಯ ಜೊತೆಗೆ ನಿಮ್ಮ ಮುಖದಲ್ಲಿ ನಗು ಇರಬೇಕು. ಡಾ. ಡಿ.ವೀರೇಂದ್ರ ಹೆಗಡೆಯವರ ಸಮಾಜಮುಖಿ ಆನೇಕ ಕಾರ್ಯಕ್ರಮ ಇದೆ ಇದು ಎಲ್ಲವೂ ಮಾದರಿ ಸಂಸ್ಥೆಯಾಗಿದೆ. ಇದೇ ರೀತಿಯಲ್ಲಿ ರುಡ್‌ ಸೆಟ್‌ ಸಂಸ್ಥೆ ಆನೇಕ ಯುವಕ-ಯುವತಿಯವರಿಗೆ ಮತ್ತು ಅವರ ಕುಂಟುಂಬಗಳಿಗೆ ಸ್ವಂತ ಕಾಲಿನಲ್ಲಿ ನಿಂತು ಬದುಕು ನಡೆಸಲು ಸಾಧ್ಯವಾಗಿದೆ. ನಿಮ್ಮಲ್ಲಿ ಬಂದ ಗ್ರಾಹಕರನ್ನುಯಾವ ರೀತಿಯಲ್ಲಿ ಮೊದಲು ಅಧರಿಸಬೇಕು ಅದರ ಮೂಲಕ ನಿಮ್ಮ ವ್ಯವಹಾರದ ಅಭಿವೃದ್ಧಿ ಇರುತ್ತದೆ. ವ್ಯವಹಾರ ಅಭಿವೃದ್ಧಿ ಯಾಗ ಬೇಕಾದರೆ ಗ್ರಾಹಕರ ಜೊತೆ ಉತ್ತಮ ಬಾಂದವ್ಯ ಇರಿಸಿಕೊಳ್ಳಬೇಕು. ನಿಮ್ಮ ವ್ಯವಹಾರದಲ್ಲಿ ಶಿಸ್ತು, ನಡೆ, ನುಡಿ ಇರಲಿ . ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯ ಇಲ್ಲಿನ ಪ್ರಾಶುಂಪಾಲರಾದ ಡಾ. ಅಶೋಕ್‌ ಕುಮಾರ್ ಅಭಿಪ್ರಾಯ ಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದ “ ಕಂಪ್ಯೂಟರ್‌ ಅಕೌಂಟಿಂಗ್‌ (ಟ್ಯಾಲಿ)ʼʼ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತ್ತರಿಸಿ ತಮ್ಮ ಅನುಭವದ ಹಂಚಿಕೊಂಡು ತರಬೇತಿಯನ್ನು ಉಪಯೋಗಿಸಿಕೊಂಡು ಯಶಸ್ವಿಯಾಗಿ ಉದ್ಯಮ ನಡೆಸಿ ಎಂದು ಶುಭ ಹಾರೈಸಿದರು.

ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಅವರು ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ವಂದಿಸಿದರು. ದೀಕ್ಷೀತ್‌ ಮತ್ತು ಜೀವನ ಪ್ರಾರ್ಥನೆ ಮಾಡಿದರು. ಶಿಬಿರಾರ್ಥಿಗಳಾದ ಕುಮಾರಿ ಶ್ರಾಮ್ಯ ರೈ ಮತ್ತು ಪ್ರಮೋದ ತನ್ನ ತರಬೇತಿಯ ಅನುಭವ ಹಂಚಿಕೊಂಡರು.

Related posts

ಜು.21: ಲಾಲಿತ್ಯೋದ್ಯಾನ ಕವನ ಸಂಕಲನ ಬಿಡುಗಡೆ

Suddi Udaya

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ನಾರಾಯಣ ಪೂಜಾರಿ , ಕೆ.ಶ್ರೀಧರ್ ರಾವ್ ಆಯ್ಕೆ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಿಂದ ಈದ್ ಮಿಲಾದ್ ರ್‍ಯಾಲಿ

Suddi Udaya

ಜೂ.21: “ಪ್ರಭು ಸ್ವೀಟ್ಸ್” 2ನೇ ಫ್ಯಾಕ್ಟರಿ ಔಟ್‌ಲೆಟ್ ಗುರುವಾಯನಕೆರೆಯಲ್ಲಿ ಶುಭಾರಂಭ

Suddi Udaya

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಎಸ್‌ಡಿಎಂ ಶಾಲಾ ವಿದ್ಯಾರ್ಥಿನಿ ಅನೀಶ ಆರೋಲ್‌ಗೆ ಚಿನ್ನದ ಪದಕ

Suddi Udaya
error: Content is protected !!