ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

ಗುರುವಾಯನಕೆರೆ: ಗುರುವಾಯನಕೆರೆಯ ಪಿಲಿಚಾಮುಂಡಿಕಲ್ಲಿನಲ್ಲಿ ವರ್ಷಂಪ್ರತಿ ನಡೆಯುವ ಕಾರಣಿಕ ದೈವ ಪಿಲಿಚಾಮುಂಡಿಯ ದೊಂಪದ ಬಲಿ ಉತ್ಸವವು ಊರ ಹಾಗೂ ಪರವೂರಿನ ಭಕ್ತರ ಉಪಸ್ಥಿಯಲ್ಲಿ ಡಿ.7ರಂದು ವೈಭವ ಪೂರ್ಣವಾಗಿ ಜರುಗಲಿದೆ ಎಂದು ಸಮಿತಿ ಅಧ್ಯಕ್ಷ ಸೋಮಶೇಖರ್ ದೇವಸ್ಯ ತಿಳಿಸಿದ್ದಾರೆ.


ಅಂದು ಸಂಜೆ ಗಂಟೆ 5ಕ್ಕೆ ಪಾಡ್ಯಾರುಬೀಡು ಮನೆಯಿಂದ ದೈವದ ಭಂಡಾರದ ಮೆರವಣಿಗೆಯು ಪಿಲಿಚಾಮುಂಡಿಕಲ್ಲಿನ ತನಕ ಅದ್ದೂರಿಯಾಗಿ ನಡೆಯಲಿದೆ. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆದು ರಾತ್ರಿ ಪಿಲಿಚಾಮುಂಡಿ ದೈವದ ದೊಂಪದ ಬಲಿ ಉತ್ಸವ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ವಿನಂತಿಸಿದ್ದಾರೆ.

Related posts

ಲೋಕಸಭೆ ಚುನಾವಣೆ: ಬೀದರ್ ನಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya

ನಿಡ್ಲೆ ಪ್ರಾ.ಕೃ.ಪ. ಸ.ಸಂಘದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಸಪ್ತಾಹ ಆಚರಣೆ ಮತ್ತು ಕೊಬ್ಬರಿ ಎಣ್ಣೆಗಿರಣಿ ಉದ್ಘಾಟನೆ

Suddi Udaya

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ದಿನಸಿ ಅಂಗಡಿ ಬೆಂಕಿಗಾಹುತಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ಒಕ್ಕೂಟದ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ

Suddi Udaya
error: Content is protected !!