25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿಂದು ಜಿಲ್ಲಾ ಅಧೀಕ್ಷಕರು ಮತ್ತು ಶಸ್ತ್ರಚಿಕಿತ್ಸಕರಾದ ಡಾ.ಶಿವಪ್ರಕಾಶ್ ಜೊತೆ ಕಛೇರಿಯಲ್ಲಿ ಆಸ್ಪತ್ರೆಯ ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸಭೆ ನಡೆದು, ಆಸ್ಪತ್ರೆಯ ರೋಗಿಗಳ ವಾರ್ಡ್ ಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಾಯಿತು.


ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ, ಪದ್ಮನಾಭ ಅಮೀನ್, ಶ್ರೀಮತಿ ಪ್ರಮೀಳಾ, ಅಬ್ದುಲ್ ಸಲೀಮ್, ಶಶಿಧರ, ಅನಿಲ್ ಹಾಜರಿದ್ದರು.

Related posts

ಮೇಲಂತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ

Suddi Udaya

ಕು| ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬುದು ನಮ್ಮೆಲ್ಲರ ಆಗ್ರಹ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಖಾವಂದರಿಗೆ ಕಳಂಕ ಹಚ್ಚುವುದನ್ನು ನಾವು ಖಂಡಿಸುತ್ತೇವೆ: ಧರ್ಮಸ್ಥಳ ಪೊಲೀಸ್ ಠಾಣೆ ಹಾಗೂ ಗ್ರಾಮ ಪಂಚಾಯತ್‌ಗೆ ಗ್ರಾಮಸ್ಥರಿಂದ ಮನವಿ

Suddi Udaya

ದ.ಕ. ಜಿಲ್ಲಾ ಸಂಸದ ಕ್ಯಾ. ಬ್ರಿಜೇಶ್ ಚೌಟ ಕನ್ಯಾಡಿಯ ಸೇವಾನಿಕೇತನಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಹಾಗೂ ಮಹಿಳಾ ಮೋರ್ಚಾದ ಕಾರ್ಯಗಾರದ ಜೊತೆಯಲ್ಲಿ ಆಟಿಡೊಂಜಿ ದಿನ ಹಾಗೂ ಪೋಷನ್ ಪಕ್ವಾಡ್ ಕಾರ್ಯಕ್ರಮ,

Suddi Udaya

ಉಜಿರೆ ರಬ್ಬರ್ ಸೊಸೈಟಿಗೆ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್

Suddi Udaya

ಬಳಂಜ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ, ಸಿಎ ಸಾಧಕಿ ನಿರೀಕ್ಷಾರವರಿಗೆ ಸನ್ಮಾನ

Suddi Udaya
error: Content is protected !!