23.5 C
ಪುತ್ತೂರು, ಬೆಳ್ತಂಗಡಿ
June 8, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿಬೆಳ್ತಂಗಡಿವರದಿ

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಪಡಂಗಡಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ

ನೌಷದ್ ಪಡಂಗಡಿ

ಬೆಳ್ತಂಗಡಿ : ಬೆಳ್ಳಾರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಆರೋಪಿ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್ (27) ಮನೆಗೆ ಬೆಂಗಳೂರಿನಿಂದ ಬಂದ ಐದು ಜನರ ಎನ್.ಐ.ಎ ತಂಡ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ನೌಷದ್ ಪತ್ತೆಗಾಗಿ ಎನ್.ಐ‌.ಎ 2 ಲಕ್ಷ ರಿವಾರ್ಡ್ ಘೋಷಣೆ ಮಾಡಿತ್ತು. ಎನ್.ಐ.ಎ ಅಧಿಕಾರಿಗಳಿಗೆ ಬೆಳ್ತಂಗಡಿ ಪೊಲೀಸರು ಸಾಥ್ ನೀಡಿದ್ದಾರೆ.

Related posts

ಇಂದಬೆಟ್ಟು ಗ್ರಾ.ಪಂ. ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮ

Suddi Udaya

ಮೇ 20-23: ಬಡಕೋಡಿ ದಂದ್ಯೊಟ್ಟು ಬ್ರಹ್ಮಶ್ರೀ ಮುಗೇರ ದೈವಸ್ಥಾನ, ದೈವಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಭ್ರಮ

Suddi Udaya

ಜೆಡಿಎಸ್ ನಿಂದ ಧಮ೯ಸ್ಥಳ ಚಲೋ ಬೃಹತ್ ಜಾಥಾ ಬುರುಡೆ ಪ್ರಕರಣವನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸಿ: ನಿಖಿಲ್ ಕುಮಾರಸ್ವಾಮಿ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಡಾ. ಶ್ಯಾಮ್ ಪ್ರಸಾದ ಮುಖರ್ಜಿ ಯವರ ಪುಣ್ಯಸ್ಮರಣೆ

Suddi Udaya
error: Content is protected !!