30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬೊಂಟ್ರೋಟ್ಟುಗುತ್ತು ದೈವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

ಬಳಂಜ: ಬೋಂಟ್ರೊಟ್ಟುಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ವತಿಯಿಂದ ಡಿ.31 ರಂದು ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ಪ್ರಧಾನ ಕಲಶಾಭಿಷೇಕ ನಡೆಯಲಿದ್ದು ಆ ಪ್ರಯುಕ್ತ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ ಬಳಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಆರ್ಚಕ ಮಂಜುನಾಥ್ ಭಟ್ ಬಿಡುಗಡೆಗೊಳಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಬೋಂಟ್ರೊಟ್ಟುಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್‌ನ ಅಧ್ಯಕ್ಷ ಹರೀಶ್ ಕೆ. ಪೂಜಾರಿ ಬೈಲಬರಿ, ಪ್ರ. ಕಾರ್ಯದರ್ಶಿ ಸಂತೋಷ್ ಪಿ. ಕೋಟ್ಯಾನ್ ಬಳಂಜ, ಬೋಂಟ್ರೊಟ್ಟುಗುತ್ತು ವ್ಯವಸ್ಥಾಪಕ ಗಣೇಶ್ ಪೂಜಾರಿ, ಕೋಶಾಧಿಕಾರಿ ಪ್ರವೀಣ್ ಕುಮಾರ್ ಹೆಚ್.ಎಸ್, ಟ್ರಸ್ಟ್ ಸದಸ್ಯರಾದ ರಮಾನಾಥ ಶೆಟ್ಟಿ ಪಂಬಾಜೆ, ಮಹಾಬಲ ಪೂಜಾರಿ, ಕೃಷ್ಣಪ್ಪ ಪೂಜಾರಿ, ಸದಾನಂದ ಪೂಜಾರಿ, ಆನಂದ ದೇವಾಡಿಗ, ಬಳಂಜ ಗ್ರಾ.ಪಂ. ಉಪಾಧ್ಯಕ್ಷ ಯಶೋಧರ ಶೆಟ್ಟಿ, ಅಳದಂಗಡಿ ಸಿಎ ಬ್ಯಾಂಕ್ ನಿರ್ದೇಶಕ ಎಚ್. ದೇಜಪ್ಪ ಪೂಜಾರಿ, ಸಂದೇಶ್ ಪೂಜಾರಿ ಪೆರಾಜೆ, ಪ್ರವೀಣ್ ಗಾಂದೋಟ್ಟು, ಸದಾಶಿವ ಶೆಟ್ಟಿ ಬಳಂಜ ಹಾಗೂ ಇತರರು ಉಪಸ್ಥಿತರಿದ್ದರು.

Related posts

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಸ್ಟಾನ (ರಿ) ಪ್ರಾಯೋಜಿತ ಬಟ್ಟೆಯ ಕಸೂತಿ ಆರಿ ಕೌಶಲ್ಯ ಸ್ವ ಉದ್ಯೋಗ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಜ.6: ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಮಾತಾ-ಪಿತಾಗುರುದೇವೋಭವ ಕಾರ್ಯಕ್ರಮ

Suddi Udaya

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ನೀಟ್ ಪರೀಕ್ಷೆಯಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗೆ 692 ಅಂಕ

Suddi Udaya
error: Content is protected !!