37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ವಗ್ಗ: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಳ್ತಂಗಡಿ: ಬಂಟ್ವಾಳದಿಂದ ಬೆಳ್ತಂಗಡಿ ಕಡೆಗೆ ಪ್ರಯಾಣಿಸುತ್ತಿದ್ದ ಬೈಕ್‌ ಸವಾರ ಹಾಗೂ ಧರ್ಮಸ್ಥಳದಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಬಸ್ ನಡುವೆ ರಾತ್ರಿ ವಗ್ಗ ಸಮೀಪ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ.5ರಂದು ನಡೆದಿದೆ.

ಮೃತಪಟ್ಟ ಬೈಕ್ ಸವಾರ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಡೆಕ್ಕಲೊಟ್ಟು ನಿವಾಸಿ ರಾಜೇಂದ್ರ ಪೂಜಾರಿ (45ವ) ಎಂದು ತಿಳಿದು ಬಂದಿದೆ.

ಮೃತರು ಪತ್ನಿ ಶಾಲಿನಿ, ಪುತ್ರರಾದ ಶರತ್, ನಿಶಾಂತ್, ಹರ್ಷಿತ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya

ಶಿಬಾಜೆ; ವಲಯ ಶಿವಳ್ಳಿ ಬಾಂಧವರ ವತಿಯಿಂದ ಜಯರಾಮ ನೆಲ್ಲಿತ್ತಾಯ ದಂಪತಿಗಳಿಗೆ ಅಭಿನಂದನಾ ಕಾರ್ಯಕ್ರಮ ಜಯರಾಮ ನೆಲ್ಲಿತ್ತಾಯ ಸಮಾಜದ ಆಸ್ತಿ: ರಾಜಪ್ರಸಾದ್ ಪೊಲ್ನಾಯ

Suddi Udaya

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

Suddi Udaya

ಪುಕ್ಕಟೆ ಪ್ರಚಾರಕ್ಕಾಗಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ತನ್ನದೆಂದು ಬಿಂಬಿಸುವ ಬೆಳ್ತಂಗಡಿ ಕಾಂಗ್ರೆಸಿಗರು – ಗಣೇಶ್ ಗೌಡ ನಾವೂರು

Suddi Udaya

ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಅಣಬೆ ಕೃಷಿ ತರಬೇತಿ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya
error: Content is protected !!