September 6, 2026
Uncategorized

ವಗ್ಗ: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಳ್ತಂಗಡಿ: ಬಂಟ್ವಾಳದಿಂದ ಬೆಳ್ತಂಗಡಿ ಕಡೆಗೆ ಪ್ರಯಾಣಿಸುತ್ತಿದ್ದ ಬೈಕ್‌ ಸವಾರ ಹಾಗೂ ಧರ್ಮಸ್ಥಳದಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಬಸ್ ನಡುವೆ ರಾತ್ರಿ ವಗ್ಗ ಸಮೀಪ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ.5ರಂದು ನಡೆದಿದೆ.

ಮೃತಪಟ್ಟ ಬೈಕ್ ಸವಾರ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಡೆಕ್ಕಲೊಟ್ಟು ನಿವಾಸಿ ರಾಜೇಂದ್ರ ಪೂಜಾರಿ (45ವ) ಎಂದು ತಿಳಿದು ಬಂದಿದೆ.

ಮೃತರು ಪತ್ನಿ ಶಾಲಿನಿ, ಪುತ್ರರಾದ ಶರತ್, ನಿಶಾಂತ್, ಹರ್ಷಿತ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಹೊಕ್ಕಡಿಗೋಳಿಯ ನಿವಾಸಿ ಅಬ್ದುಲ್ ರಹಿಮಾನ್ ನಿಧನ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

Suddi Udaya

ಬಂದಾರು: ಬಾಲಂಪಾಡಿಯಲ್ಲಿ ಗುಡ್ಡ ಕುಸಿತ : ಉಮೇಶ್ ರವರ ಮನೆಗೆ ಹಾನಿ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya
error: Content is protected !!