April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

ಮಡಂತ್ಯಾರು: ಇಲ್ಲಿಯ ಬಳ್ಳಮಂಜ ಹೋಗುವ ರಸ್ತೆಯು ತೀರ ಹದಗೆಟ್ಟಿದ್ದು ದುರಸ್ತಿಗೊಳಿಸುವಂತೆ ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯಿಸಿದ್ದಾರೆ.

ಬಳ್ಳಮಂಜ ಶ್ರೀ ಅನಂತೇಶ್ವರ ದೇವರ ಜಾತ್ರಾ ಮಹೋತ್ಸವವು ಡಿ. 6,7,8.ರಂದು ನಡೆಯಲಿದ್ದು ಹೆಚ್ಚಿನ ಭಕ್ತರು ಬರುವುದರಿಂದ ಈ ರಸ್ತೆಯಲ್ಲಿ ಹಾಗೂ ರಸ್ತೆಯ ತಿರುವಿನಲ್ಲಿ ಗುಂಡಿ ಬಿದ್ದು ಹಾಗೂ ಪೊದೆ, ಮರಗಿಡಗಳು ರಸ್ತೆಗೆ ಬಾಗಿದ್ದು ಇದರಿಂದ ರಸ್ತೆಯ ತಿರುವಿನಲ್ಲಿ ಎದುರುಗಡೆ ಯಿಂದ ಬರುವ ವಾಹನಗಳು ಕಾಣುವುದಿಲ್ಲ. ಈ ಗುಂಡಿ ತಪ್ಪಿಸಲು ಹೋಗಿ ವಾಹನಗಳು ಆಪಘಾತ ಆಗುವ ಮುಂಚೆ ಈ ರಸ್ತೆಯನ್ನು ಸಂಬಂಧಪಟ್ಟ ಪಿಡಬ್ಲ್ಯೂಡಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ಆದಷ್ಟು ಬೇಗ ದುರಸ್ತಿಗೊಳಿಸುವಂತೆ, ಮಡಂತ್ಯಾರು ವಲಯ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರು ಮತ್ತು ಕಾರ್ಯದರ್ಶಿಯವರು ವಿನಂತಿಸಿದ್ದಾರೆ.

Related posts

ಉಜಿರೆ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ

Suddi Udaya

ಶತಾಯುಷಿ ಪಟ್ರಮೆ ಅಶ್ಚತ್ತಡಿ ನಿವಾಸಿ ಪಮಣ ಗೌಡ ನಿಧನ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವೀಲ್ ಚೇರ್ ವಿತರಣೆ 

Suddi Udaya

ನಿಡ್ಲೆ: ಕಜೆ ನಿವಾಸಿ ಸರಸ್ವತಿ ನಿಧನ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ತಾಂತ್ರಿಕ ಸ್ಪರ್ಧೆಯಲ್ಲಿ 9 ವಿಭಾಗಗಳಲ್ಲಿ ಪ್ರಶಸ್ತಿ

Suddi Udaya
error: Content is protected !!