30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

ಮಡಂತ್ಯಾರು: ಇಲ್ಲಿಯ ಬಳ್ಳಮಂಜ ಹೋಗುವ ರಸ್ತೆಯು ತೀರ ಹದಗೆಟ್ಟಿದ್ದು ದುರಸ್ತಿಗೊಳಿಸುವಂತೆ ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯಿಸಿದ್ದಾರೆ.

ಬಳ್ಳಮಂಜ ಶ್ರೀ ಅನಂತೇಶ್ವರ ದೇವರ ಜಾತ್ರಾ ಮಹೋತ್ಸವವು ಡಿ. 6,7,8.ರಂದು ನಡೆಯಲಿದ್ದು ಹೆಚ್ಚಿನ ಭಕ್ತರು ಬರುವುದರಿಂದ ಈ ರಸ್ತೆಯಲ್ಲಿ ಹಾಗೂ ರಸ್ತೆಯ ತಿರುವಿನಲ್ಲಿ ಗುಂಡಿ ಬಿದ್ದು ಹಾಗೂ ಪೊದೆ, ಮರಗಿಡಗಳು ರಸ್ತೆಗೆ ಬಾಗಿದ್ದು ಇದರಿಂದ ರಸ್ತೆಯ ತಿರುವಿನಲ್ಲಿ ಎದುರುಗಡೆ ಯಿಂದ ಬರುವ ವಾಹನಗಳು ಕಾಣುವುದಿಲ್ಲ. ಈ ಗುಂಡಿ ತಪ್ಪಿಸಲು ಹೋಗಿ ವಾಹನಗಳು ಆಪಘಾತ ಆಗುವ ಮುಂಚೆ ಈ ರಸ್ತೆಯನ್ನು ಸಂಬಂಧಪಟ್ಟ ಪಿಡಬ್ಲ್ಯೂಡಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ಆದಷ್ಟು ಬೇಗ ದುರಸ್ತಿಗೊಳಿಸುವಂತೆ, ಮಡಂತ್ಯಾರು ವಲಯ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರು ಮತ್ತು ಕಾರ್ಯದರ್ಶಿಯವರು ವಿನಂತಿಸಿದ್ದಾರೆ.

Related posts

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya

ನವೋದಯ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಕೂಸಪ್ಪ ಕೊಯ್ಯೂರು ಅಸೌಖ್ಯದಿಂದ ನಿಧನ

Suddi Udaya

ಡಾಮರೀಕರಣ ಭಾಗ್ಯಕ್ಕಾಗಿ ಕಾಯುತ್ತಿರುವ ಬಂಗೇರಕಟ್ಟೆ- ನೆತ್ತರ ರಸ್ತೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಷರೋತ್ಸವ: ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಮಾ.13: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಸಾಧನ ಸಲಕರಣೆ, ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya
error: Content is protected !!