September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

ಮಡಂತ್ಯಾರು: ಇಲ್ಲಿಯ ಬಳ್ಳಮಂಜ ಹೋಗುವ ರಸ್ತೆಯು ತೀರ ಹದಗೆಟ್ಟಿದ್ದು ದುರಸ್ತಿಗೊಳಿಸುವಂತೆ ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯಿಸಿದ್ದಾರೆ.

ಬಳ್ಳಮಂಜ ಶ್ರೀ ಅನಂತೇಶ್ವರ ದೇವರ ಜಾತ್ರಾ ಮಹೋತ್ಸವವು ಡಿ. 6,7,8.ರಂದು ನಡೆಯಲಿದ್ದು ಹೆಚ್ಚಿನ ಭಕ್ತರು ಬರುವುದರಿಂದ ಈ ರಸ್ತೆಯಲ್ಲಿ ಹಾಗೂ ರಸ್ತೆಯ ತಿರುವಿನಲ್ಲಿ ಗುಂಡಿ ಬಿದ್ದು ಹಾಗೂ ಪೊದೆ, ಮರಗಿಡಗಳು ರಸ್ತೆಗೆ ಬಾಗಿದ್ದು ಇದರಿಂದ ರಸ್ತೆಯ ತಿರುವಿನಲ್ಲಿ ಎದುರುಗಡೆ ಯಿಂದ ಬರುವ ವಾಹನಗಳು ಕಾಣುವುದಿಲ್ಲ. ಈ ಗುಂಡಿ ತಪ್ಪಿಸಲು ಹೋಗಿ ವಾಹನಗಳು ಆಪಘಾತ ಆಗುವ ಮುಂಚೆ ಈ ರಸ್ತೆಯನ್ನು ಸಂಬಂಧಪಟ್ಟ ಪಿಡಬ್ಲ್ಯೂಡಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ಆದಷ್ಟು ಬೇಗ ದುರಸ್ತಿಗೊಳಿಸುವಂತೆ, ಮಡಂತ್ಯಾರು ವಲಯ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರು ಮತ್ತು ಕಾರ್ಯದರ್ಶಿಯವರು ವಿನಂತಿಸಿದ್ದಾರೆ.

Related posts

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

Suddi Udaya

ಗೇರುಕಟ್ಟೆ: ಶಾಲಾ ಮಕ್ಕಳೊಂದಿಗೆ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಬಸ್ ಚಾಲಕರ, ನಿರ್ವಾಹಕರಿಂದ ಚೆಲ್ಲಾಟ

Suddi Udaya

ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ ರಿಂದ ರೋಟರಿ ಕುಟುಂಬದ ಶಿಕ್ಷಕ ಸದಸ್ಯರ ಸನ್ಮಾನ

Suddi Udaya

ಸಾಂಸ್ಕೃತಿಕ ಸ್ಪರ್ಧೆ : ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಯುವತಿಯರೊಂದಿಗೆ ಅನುಚಿತ ವರ್ತನೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

Suddi Udaya
error: Content is protected !!