July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

ಮಡಂತ್ಯಾರು: ಇಲ್ಲಿಯ ಬಳ್ಳಮಂಜ ಹೋಗುವ ರಸ್ತೆಯು ತೀರ ಹದಗೆಟ್ಟಿದ್ದು ದುರಸ್ತಿಗೊಳಿಸುವಂತೆ ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯಿಸಿದ್ದಾರೆ.

ಬಳ್ಳಮಂಜ ಶ್ರೀ ಅನಂತೇಶ್ವರ ದೇವರ ಜಾತ್ರಾ ಮಹೋತ್ಸವವು ಡಿ. 6,7,8.ರಂದು ನಡೆಯಲಿದ್ದು ಹೆಚ್ಚಿನ ಭಕ್ತರು ಬರುವುದರಿಂದ ಈ ರಸ್ತೆಯಲ್ಲಿ ಹಾಗೂ ರಸ್ತೆಯ ತಿರುವಿನಲ್ಲಿ ಗುಂಡಿ ಬಿದ್ದು ಹಾಗೂ ಪೊದೆ, ಮರಗಿಡಗಳು ರಸ್ತೆಗೆ ಬಾಗಿದ್ದು ಇದರಿಂದ ರಸ್ತೆಯ ತಿರುವಿನಲ್ಲಿ ಎದುರುಗಡೆ ಯಿಂದ ಬರುವ ವಾಹನಗಳು ಕಾಣುವುದಿಲ್ಲ. ಈ ಗುಂಡಿ ತಪ್ಪಿಸಲು ಹೋಗಿ ವಾಹನಗಳು ಆಪಘಾತ ಆಗುವ ಮುಂಚೆ ಈ ರಸ್ತೆಯನ್ನು ಸಂಬಂಧಪಟ್ಟ ಪಿಡಬ್ಲ್ಯೂಡಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ಆದಷ್ಟು ಬೇಗ ದುರಸ್ತಿಗೊಳಿಸುವಂತೆ, ಮಡಂತ್ಯಾರು ವಲಯ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರು ಮತ್ತು ಕಾರ್ಯದರ್ಶಿಯವರು ವಿನಂತಿಸಿದ್ದಾರೆ.

Related posts

ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸಂಚಾರ ಠಾಣೆಯಿಂದ ವಾಹನ ತಪಾಸಣೆ, ಜಾಗೃತಿ ಅಭಿಯಾನ

Suddi Udaya

ಲಾಯಿಲ ಮತ್ತು ನಗರ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ

Suddi Udaya
error: Content is protected !!