23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

ಗುರುವಾಯನಕೆರೆ: ಗುರುವಾಯನಕೆರೆಯ ಪಿಲಿಚಾಮುಂಡಿಕಲ್ಲಿನಲ್ಲಿ ವರ್ಷಂಪ್ರತಿ ನಡೆಯುವ ಕಾರಣಿಕ ದೈವ ಪಿಲಿಚಾಮುಂಡಿಯ ದೊಂಪದ ಬಲಿ ಉತ್ಸವವು ಊರ ಹಾಗೂ ಪರವೂರಿನ ಭಕ್ತರ ಉಪಸ್ಥಿಯಲ್ಲಿ ಡಿ.7ರಂದು ವೈಭವ ಪೂರ್ಣವಾಗಿ ಜರುಗಲಿದೆ ಎಂದು ಸಮಿತಿ ಅಧ್ಯಕ್ಷ ಸೋಮಶೇಖರ್ ದೇವಸ್ಯ ತಿಳಿಸಿದ್ದಾರೆ.


ಅಂದು ಸಂಜೆ ಗಂಟೆ 5ಕ್ಕೆ ಪಾಡ್ಯಾರುಬೀಡು ಮನೆಯಿಂದ ದೈವದ ಭಂಡಾರದ ಮೆರವಣಿಗೆಯು ಪಿಲಿಚಾಮುಂಡಿಕಲ್ಲಿನ ತನಕ ಅದ್ದೂರಿಯಾಗಿ ನಡೆಯಲಿದೆ. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆದು ರಾತ್ರಿ ಪಿಲಿಚಾಮುಂಡಿ ದೈವದ ದೊಂಪದ ಬಲಿ ಉತ್ಸವ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ವಿನಂತಿಸಿದ್ದಾರೆ.

Related posts

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಾಖೆ ಕಕ್ಕಿಂಜೆ ವತಿಯಿಂದ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

Suddi Udaya

ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯ ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯಿಂದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ ಡಾಕ್ಟರೇಟ್

Suddi Udaya

ಬಂಗಾಡಿ ಬಿಎಸ್ ಎನ್ ಎಲ್ ನೆಟ್ವರ್ಕ್ ಸಮಸ್ಯೆ: ನೆಟ್ವರ್ಕ್ ಇಲ್ಲದೆ ಬ್ಯಾಂಕ್ , ಗ್ರಾಮ ಪಂಚಾಯತ್ ಗಳಲ್ಲಿ ಗ್ರಾಹಕರ ಪರದಾಟ

Suddi Udaya

ಮೂಡುಕೋಡಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

Suddi Udaya

ವಿ.ಆರ್.ಡಿ.ಎಫ್ ಜಾಲ್ಸುರು ಸಮಿತಿ ಸದಸ್ಯರ ಕೃಷಿ ಅಧ್ಯಯನ ಪ್ರವಾಸ: ಬೆಳ್ತಂಗಡಿಯ ಕಡಮ್ಮಾಜೆ ಫಾರ್ಮ್ ಗೆ ಭೇಟಿ

Suddi Udaya
error: Content is protected !!