22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

ಗುರುವಾಯನಕೆರೆ: ಗುರುವಾಯನಕೆರೆಯ ಪಿಲಿಚಾಮುಂಡಿಕಲ್ಲಿನಲ್ಲಿ ವರ್ಷಂಪ್ರತಿ ನಡೆಯುವ ಕಾರಣಿಕ ದೈವ ಪಿಲಿಚಾಮುಂಡಿಯ ದೊಂಪದ ಬಲಿ ಉತ್ಸವವು ಊರ ಹಾಗೂ ಪರವೂರಿನ ಭಕ್ತರ ಉಪಸ್ಥಿಯಲ್ಲಿ ಡಿ.7ರಂದು ವೈಭವ ಪೂರ್ಣವಾಗಿ ಜರುಗಲಿದೆ ಎಂದು ಸಮಿತಿ ಅಧ್ಯಕ್ಷ ಸೋಮಶೇಖರ್ ದೇವಸ್ಯ ತಿಳಿಸಿದ್ದಾರೆ.


ಅಂದು ಸಂಜೆ ಗಂಟೆ 5ಕ್ಕೆ ಪಾಡ್ಯಾರುಬೀಡು ಮನೆಯಿಂದ ದೈವದ ಭಂಡಾರದ ಮೆರವಣಿಗೆಯು ಪಿಲಿಚಾಮುಂಡಿಕಲ್ಲಿನ ತನಕ ಅದ್ದೂರಿಯಾಗಿ ನಡೆಯಲಿದೆ. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆದು ರಾತ್ರಿ ಪಿಲಿಚಾಮುಂಡಿ ದೈವದ ದೊಂಪದ ಬಲಿ ಉತ್ಸವ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ವಿನಂತಿಸಿದ್ದಾರೆ.

Related posts

44ನೇ ರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ -2025ಶಿಕ್ಷಕಿ ಸೌಮ್ಯಾ ಕೆ. ಬಂಗಾಡಿ ಅವರಿಗೆ ಹಲವು ಬಹುಮಾನಗಳು

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ಕೊಡಗಿನ ಕುಶಾಲನಗರದಲ್ಲಿ ನಡೆದ ಸಂಪತ್ ಎಂಬವರ ಕೊಲೆ ಪ್ರಕರಣ: ಗುರುವಾಯನಕೆರೆಯ ಶಕ್ತಿನಗರದ ಪಿಜಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ ಕೊಡಗು ಪೊಲೀಸರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲೆ ಭಾರತಿ ಬಿ.ಎಂ. ಭೇಟಿ

Suddi Udaya

ವೀಲ್‌ ಚೇರ್ ಮೇಲೆ ಕುಳಿತುಕೊಂಡು ಎಳನೀರು ವ್ಯಾಪಾರ ಮಾಡುತ್ತಿರುವ ವ್ಯಾಪಾರಿಗೆ ಆಸರೆಯಾದ ಧರ್ಮಸ್ಥಳ ಸಿ.ಎ ಬ್ಯಾಂಕ್

Suddi Udaya

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

Suddi Udaya
error: Content is protected !!