July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

ಗುರುವಾಯನಕೆರೆ: ಗುರುವಾಯನಕೆರೆಯ ಪಿಲಿಚಾಮುಂಡಿಕಲ್ಲಿನಲ್ಲಿ ವರ್ಷಂಪ್ರತಿ ನಡೆಯುವ ಕಾರಣಿಕ ದೈವ ಪಿಲಿಚಾಮುಂಡಿಯ ದೊಂಪದ ಬಲಿ ಉತ್ಸವವು ಊರ ಹಾಗೂ ಪರವೂರಿನ ಭಕ್ತರ ಉಪಸ್ಥಿಯಲ್ಲಿ ಡಿ.7ರಂದು ವೈಭವ ಪೂರ್ಣವಾಗಿ ಜರುಗಲಿದೆ ಎಂದು ಸಮಿತಿ ಅಧ್ಯಕ್ಷ ಸೋಮಶೇಖರ್ ದೇವಸ್ಯ ತಿಳಿಸಿದ್ದಾರೆ.


ಅಂದು ಸಂಜೆ ಗಂಟೆ 5ಕ್ಕೆ ಪಾಡ್ಯಾರುಬೀಡು ಮನೆಯಿಂದ ದೈವದ ಭಂಡಾರದ ಮೆರವಣಿಗೆಯು ಪಿಲಿಚಾಮುಂಡಿಕಲ್ಲಿನ ತನಕ ಅದ್ದೂರಿಯಾಗಿ ನಡೆಯಲಿದೆ. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆದು ರಾತ್ರಿ ಪಿಲಿಚಾಮುಂಡಿ ದೈವದ ದೊಂಪದ ಬಲಿ ಉತ್ಸವ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ವಿನಂತಿಸಿದ್ದಾರೆ.

Related posts

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿಗೆ ಅತ್ಯಧಿಕ ರ‍್ಯಾಂಕ್‌ಗಳು

Suddi Udaya

ಶಿರ್ಲಾಲು ನಲ್ಲಿ ಮೂಲ್ಯರ ಯಾನೆ ಕುಲಾಲರ ಸಂಘದಿಂದ ಕೆಸರುಡೊಂಜಿ ದಿನ

Suddi Udaya

ಬೆನ್ನುಹುರಿ ಅಪಘಾತದ ಬಗ್ಗೆ ಮಾಹಿತಿ ಕಾರ್ಯಗಾರ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಷ್ಠಾಪನೆಗೆ ಮೂಹೂರ್ತ ನಿಗದಿ: ಜ.21ರಿಂದ 3 ದಿನ ಕಾರ್ಯಕ್ರಮ: ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಭಾಗಿ

Suddi Udaya
error: Content is protected !!