28.1 C
ಪುತ್ತೂರು, ಬೆಳ್ತಂಗಡಿ
September 10, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿಬೆಳ್ತಂಗಡಿವರದಿ

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಪಡಂಗಡಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ

ನೌಷದ್ ಪಡಂಗಡಿ

ಬೆಳ್ತಂಗಡಿ : ಬೆಳ್ಳಾರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಆರೋಪಿ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್ (27) ಮನೆಗೆ ಬೆಂಗಳೂರಿನಿಂದ ಬಂದ ಐದು ಜನರ ಎನ್.ಐ.ಎ ತಂಡ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ನೌಷದ್ ಪತ್ತೆಗಾಗಿ ಎನ್.ಐ‌.ಎ 2 ಲಕ್ಷ ರಿವಾರ್ಡ್ ಘೋಷಣೆ ಮಾಡಿತ್ತು. ಎನ್.ಐ.ಎ ಅಧಿಕಾರಿಗಳಿಗೆ ಬೆಳ್ತಂಗಡಿ ಪೊಲೀಸರು ಸಾಥ್ ನೀಡಿದ್ದಾರೆ.

Related posts

ಸಹನಾ ಶ್ರೀ ಫೌಂಡೇಶನ್ ವತಿಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಕ್ರೀಡಾ ಸಮವಸ್ತ್ರ ವಿತರಣೆ

Suddi Udaya

ಮನ್ ಷ್ಯರ್ ಅಕಾಡಮಿಯ ಕಾಲೇಜು ಉಪಪ್ರಾಂಶುಪಾಲೆ ಗೌತಮಿ ಶರಣ್. ಪಿ. ಆರ್.ಪ್ರಾಂಶುಪಾಲರಾಗಿ ಪದೋನ್ನತಿ

Suddi Udaya

ಹಿರಿಯ ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ರವರು ಮನುಶ್ರೀ ದತ್ತಿ ಪ್ರಶಸ್ತಿಗೆ ಆಯ್ಕೆ

Suddi Udaya

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya

ಬೆಳ್ತಂಗಡಿ: ಗ್ರಾಮೀಣ ಕುಶಲ ಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಸಾಧನಾ ಸಲಕರಣೆ ವಿತರಣೆ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

Suddi Udaya
error: Content is protected !!