23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬೊಂಟ್ರೋಟ್ಟುಗುತ್ತು ದೈವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

ಬಳಂಜ: ಬೋಂಟ್ರೊಟ್ಟುಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ವತಿಯಿಂದ ಡಿ.31 ರಂದು ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ಪ್ರಧಾನ ಕಲಶಾಭಿಷೇಕ ನಡೆಯಲಿದ್ದು ಆ ಪ್ರಯುಕ್ತ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ ಬಳಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಆರ್ಚಕ ಮಂಜುನಾಥ್ ಭಟ್ ಬಿಡುಗಡೆಗೊಳಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಬೋಂಟ್ರೊಟ್ಟುಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್‌ನ ಅಧ್ಯಕ್ಷ ಹರೀಶ್ ಕೆ. ಪೂಜಾರಿ ಬೈಲಬರಿ, ಪ್ರ. ಕಾರ್ಯದರ್ಶಿ ಸಂತೋಷ್ ಪಿ. ಕೋಟ್ಯಾನ್ ಬಳಂಜ, ಬೋಂಟ್ರೊಟ್ಟುಗುತ್ತು ವ್ಯವಸ್ಥಾಪಕ ಗಣೇಶ್ ಪೂಜಾರಿ, ಕೋಶಾಧಿಕಾರಿ ಪ್ರವೀಣ್ ಕುಮಾರ್ ಹೆಚ್.ಎಸ್, ಟ್ರಸ್ಟ್ ಸದಸ್ಯರಾದ ರಮಾನಾಥ ಶೆಟ್ಟಿ ಪಂಬಾಜೆ, ಮಹಾಬಲ ಪೂಜಾರಿ, ಕೃಷ್ಣಪ್ಪ ಪೂಜಾರಿ, ಸದಾನಂದ ಪೂಜಾರಿ, ಆನಂದ ದೇವಾಡಿಗ, ಬಳಂಜ ಗ್ರಾ.ಪಂ. ಉಪಾಧ್ಯಕ್ಷ ಯಶೋಧರ ಶೆಟ್ಟಿ, ಅಳದಂಗಡಿ ಸಿಎ ಬ್ಯಾಂಕ್ ನಿರ್ದೇಶಕ ಎಚ್. ದೇಜಪ್ಪ ಪೂಜಾರಿ, ಸಂದೇಶ್ ಪೂಜಾರಿ ಪೆರಾಜೆ, ಪ್ರವೀಣ್ ಗಾಂದೋಟ್ಟು, ಸದಾಶಿವ ಶೆಟ್ಟಿ ಬಳಂಜ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಶೇ 81.49 ಮತದಾನ: 2,28,871 ಮತದಾರರಲ್ಲಿ 1,86,506 ಮಂದಿ ಮತ ಚಲಾವಣೆ

Suddi Udaya

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya

ಸಿಎ ಪರೀಕ್ಷೆಯಲ್ಲಿ ಮಡಂತ್ಯಾರಿನ ಅಲ್ ಸ್ಟನ್ ಸೋನಿಲ್ ಡಯಾಸ್ ತೇರ್ಗಡೆ

Suddi Udaya

ಪ್ರವರ್ಗ-1 ರಲ್ಲಿರುವ ಹಿಂದುಳಿದ ಜಾತಿಯ ಮೀನುಗಾರ ಮೊಗೇರರಿಗೆ ಪ.ಜಾತಿಯ ಪ್ರಮಾಣ ಪತ್ರ ನೀಡುವ ಹುನ್ನಾರದ ವಿರುದ್ಧ ಚುನಾವಣೆ ಬಳಿಕ ಪ್ರತಿಭಟನೆ: ಅಶೋಕ್ ಕೊಂಚಾಡಿ

Suddi Udaya

ನಾರಾವಿ: ‘ಸನ್ನಿಧಿ’ ನೂತನ ಟೈಲರಿಂಗ್ ಸೆಂಟರ್ ಶುಭಾರಂಭ

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Suddi Udaya
error: Content is protected !!