25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

ಅಳದಂಗಡಿ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದ 14ರ ವಯೋಮಾನದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ, ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಸಂಸ್ಥೆಯಾದ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆ ಅಳದಂಗಡಿ ಇಲ್ಲಿಯ ವಿದ್ಯಾರ್ಥಿ ಬಿ ಎಸ್ ಪ್ರೇಕ್ಷಿತ್ 20kg ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ: ಸುಮಾರು 65 ಬಗೆಯ ವಿವಿಧ ಖಾದ್ಯಗಳು

Suddi Udaya

ಬಳಂಜ ಶ್ರೀ ಗಣೇಶೋತ್ಸವ ಪೂರ್ವಭಾವಿ ಸಭೆ, ವಿವಿಧ ಸಮಿತಿಗಳ‌ ರಚನೆ

Suddi Udaya

ಉಜಿರೆ ಸಂಧ್ಯಾಫ್ರೆಶ್ ಸಂಸ್ಥೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಸಂಸ್ಥೆಯ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ,

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ ಸಂಜನಾ

Suddi Udaya
error: Content is protected !!