25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

ಅಳದಂಗಡಿ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದ 14ರ ವಯೋಮಾನದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ, ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಸಂಸ್ಥೆಯಾದ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆ ಅಳದಂಗಡಿ ಇಲ್ಲಿಯ ವಿದ್ಯಾರ್ಥಿ ಬಿ ಎಸ್ ಪ್ರೇಕ್ಷಿತ್ 20kg ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

Related posts

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಮತದಾನದ ಮಾಹಿತಿ ಶಿಬಿರ

Suddi Udaya

ಕೊಕ್ಕಡ: ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಾಗೂ ನಿವೃತ್ತ ಸೈನಿಕ ಕೆ. ಮಹಾಬಲರವರಿಗೆ ಅಭಿನಂದನೆ

Suddi Udaya

ವಾಣಿ ಕಾಲೇಜು : ಸಾಹಿತ್ಯ ಸಂಘದಿಂದ ಬರಹ ಕೌಶಲ್ಯ ಕಾರ್ಯಕ್ರಮ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ

Suddi Udaya

ನಾಗರಿಕ ಯುವಜನ ವೇದಿಕೆಯಿಂದ ಯೂತ್ ಸಿವಿಲ್ ಫಾರಂ ಬೆಳ್ತಂಗಡಿ ಇದರ ನೂತನ ಸಮಿತಿ ರಚನೆ

Suddi Udaya
error: Content is protected !!