July 23, 2026
Uncategorized

ವಗ್ಗ: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಳ್ತಂಗಡಿ: ಬಂಟ್ವಾಳದಿಂದ ಬೆಳ್ತಂಗಡಿ ಕಡೆಗೆ ಪ್ರಯಾಣಿಸುತ್ತಿದ್ದ ಬೈಕ್‌ ಸವಾರ ಹಾಗೂ ಧರ್ಮಸ್ಥಳದಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಬಸ್ ನಡುವೆ ರಾತ್ರಿ ವಗ್ಗ ಸಮೀಪ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ.5ರಂದು ನಡೆದಿದೆ.

ಮೃತಪಟ್ಟ ಬೈಕ್ ಸವಾರ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಡೆಕ್ಕಲೊಟ್ಟು ನಿವಾಸಿ ರಾಜೇಂದ್ರ ಪೂಜಾರಿ (45ವ) ಎಂದು ತಿಳಿದು ಬಂದಿದೆ.

ಮೃತರು ಪತ್ನಿ ಶಾಲಿನಿ, ಪುತ್ರರಾದ ಶರತ್, ನಿಶಾಂತ್, ಹರ್ಷಿತ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ವತಿಯಿಂದ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಬೆಳ್ತಂಗಡಿ: ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ಚುನಾವಣೆ

Suddi Udaya

ನ. 23: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮಡಿಕೇರಿಯ ಅಶ್ವಿನಿ ಆಸ್ಪತ್ರೆಯಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ವೇಣೂರು: ಪಶು ಅಧಿಕಾರಿ ಸುಕೀರ್ತಿ ಜೈನ್ ಸೇವಾ ನಿವೃತ್ತಿ: ಸನ್ಮಾನ

Suddi Udaya

ಶಿಶಿಲ: ತೀರಾ ವಯೋಸಹಜದ ನೊಣಮ್ಮ ರವರಿಂದ ಮತದಾನ

Suddi Udaya
error: Content is protected !!