38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

ಮಡಂತ್ಯಾರು: ಇಲ್ಲಿಯ ಬಳ್ಳಮಂಜ ಹೋಗುವ ರಸ್ತೆಯು ತೀರ ಹದಗೆಟ್ಟಿದ್ದು ದುರಸ್ತಿಗೊಳಿಸುವಂತೆ ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯಿಸಿದ್ದಾರೆ.

ಬಳ್ಳಮಂಜ ಶ್ರೀ ಅನಂತೇಶ್ವರ ದೇವರ ಜಾತ್ರಾ ಮಹೋತ್ಸವವು ಡಿ. 6,7,8.ರಂದು ನಡೆಯಲಿದ್ದು ಹೆಚ್ಚಿನ ಭಕ್ತರು ಬರುವುದರಿಂದ ಈ ರಸ್ತೆಯಲ್ಲಿ ಹಾಗೂ ರಸ್ತೆಯ ತಿರುವಿನಲ್ಲಿ ಗುಂಡಿ ಬಿದ್ದು ಹಾಗೂ ಪೊದೆ, ಮರಗಿಡಗಳು ರಸ್ತೆಗೆ ಬಾಗಿದ್ದು ಇದರಿಂದ ರಸ್ತೆಯ ತಿರುವಿನಲ್ಲಿ ಎದುರುಗಡೆ ಯಿಂದ ಬರುವ ವಾಹನಗಳು ಕಾಣುವುದಿಲ್ಲ. ಈ ಗುಂಡಿ ತಪ್ಪಿಸಲು ಹೋಗಿ ವಾಹನಗಳು ಆಪಘಾತ ಆಗುವ ಮುಂಚೆ ಈ ರಸ್ತೆಯನ್ನು ಸಂಬಂಧಪಟ್ಟ ಪಿಡಬ್ಲ್ಯೂಡಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ಆದಷ್ಟು ಬೇಗ ದುರಸ್ತಿಗೊಳಿಸುವಂತೆ, ಮಡಂತ್ಯಾರು ವಲಯ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರು ಮತ್ತು ಕಾರ್ಯದರ್ಶಿಯವರು ವಿನಂತಿಸಿದ್ದಾರೆ.

Related posts

ವೆನ್ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಯ 175 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ ವೆನ್ಲಾಕ್ ರಕ್ಷಾ ಸಮಿತಿ

Suddi Udaya

ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಲಾಯಿಲದಲ್ಲಿ ವಾಹನ ದಟ್ಟಣೆ

Suddi Udaya

ಎಸ್‌ಡಿಎಂ. ಶಿಕ್ಷಣ ಮಹಾವಿದ್ಯಾಲಯ(ಬಿ.ಎಡ್)ದಲ್ಲಿ ನಕ್ಕು ಬಿಡು ಬಾನಕ್ಕಿ ಗಜಲ್ ಸಂಕಲನ ಬಿಡುಗಡೆ ಮತ್ತು ಗಜಲ್ ರಚನಾ ಕಾರ್ಯಾಗಾರ

Suddi Udaya

ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಜೆಪಿ ಆಡಳಿತ: ಶಾಸಕ ಹರೀಶ್ ಪೂಂಜ ಸಂತಸ

Suddi Udaya

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!