24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

ಮಡಂತ್ಯಾರು: ಇಲ್ಲಿಯ ಬಳ್ಳಮಂಜ ಹೋಗುವ ರಸ್ತೆಯು ತೀರ ಹದಗೆಟ್ಟಿದ್ದು ದುರಸ್ತಿಗೊಳಿಸುವಂತೆ ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯಿಸಿದ್ದಾರೆ.

ಬಳ್ಳಮಂಜ ಶ್ರೀ ಅನಂತೇಶ್ವರ ದೇವರ ಜಾತ್ರಾ ಮಹೋತ್ಸವವು ಡಿ. 6,7,8.ರಂದು ನಡೆಯಲಿದ್ದು ಹೆಚ್ಚಿನ ಭಕ್ತರು ಬರುವುದರಿಂದ ಈ ರಸ್ತೆಯಲ್ಲಿ ಹಾಗೂ ರಸ್ತೆಯ ತಿರುವಿನಲ್ಲಿ ಗುಂಡಿ ಬಿದ್ದು ಹಾಗೂ ಪೊದೆ, ಮರಗಿಡಗಳು ರಸ್ತೆಗೆ ಬಾಗಿದ್ದು ಇದರಿಂದ ರಸ್ತೆಯ ತಿರುವಿನಲ್ಲಿ ಎದುರುಗಡೆ ಯಿಂದ ಬರುವ ವಾಹನಗಳು ಕಾಣುವುದಿಲ್ಲ. ಈ ಗುಂಡಿ ತಪ್ಪಿಸಲು ಹೋಗಿ ವಾಹನಗಳು ಆಪಘಾತ ಆಗುವ ಮುಂಚೆ ಈ ರಸ್ತೆಯನ್ನು ಸಂಬಂಧಪಟ್ಟ ಪಿಡಬ್ಲ್ಯೂಡಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ಆದಷ್ಟು ಬೇಗ ದುರಸ್ತಿಗೊಳಿಸುವಂತೆ, ಮಡಂತ್ಯಾರು ವಲಯ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರು ಮತ್ತು ಕಾರ್ಯದರ್ಶಿಯವರು ವಿನಂತಿಸಿದ್ದಾರೆ.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

Suddi Udaya

ಬೆಳ್ತಂಗಡಿ ನಿವಾಸಿ ಪದ್ಮಲತಾ ನಿಧನ

Suddi Udaya

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

Suddi Udaya

ನಿಡ್ಲೆ ವಿಕಲಚೇತನರ ವಿಶೇಷ ಗ್ರಾಮ ಸಭೆ

Suddi Udaya

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ನೇಮಕ

Suddi Udaya
error: Content is protected !!