27.1 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ವೇಣೂರು : ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ )ವೇಣೂರು ಇಲ್ಲಿಯ ನಾಲ್ಕು ವಿದ್ಯಾರ್ಥಿಗಳು ಅಮೋಘ ಸಾಧನೆಯೊಂದಿಗೆ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.


ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ ಸರ್ಕಾರ ವತಿಯಿಂದ ಗಾಂಧಿಜಿಯವರ 155 ನೇ ಜಯಂತಿಯ ಅಂಗವಾಗಿ ನಡೆದ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ )ವೇಣೂರು ಇಲ್ಲಿಯ 10 ನೇ ತರಗತಿ ವಿದ್ಯಾರ್ಥಿನಿ ಅಪೂರ್ವ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. 10 ನೇ ತರಗತಿಯ ತನ್ವಿತ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾಳೆ . ಆಂಗ್ಲ ಭಾಷಾ ಪ್ರಬಂಧ ಸ್ಪರ್ಧೆಯಲ್ಲಿ 9ನೇ ತರಗತಿಯ ಶ್ರೀನಿಕಾ ಪ್ರಥಮ ಸ್ಥಾನ 8 ತರಗತಿಯ ವೀಕ್ಷಾ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ .


Related posts

ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಬೆಳೆ ಸಾಲ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲ:ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಆಗ್ರಹ

Suddi Udaya

ಕುತ್ಲೂರು: ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಉಚಿತ ಕೃಷಿ ಉಪಕರಣಗಳ ವಿತರಣೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಜ.28 ರಂದು ಉಜಿರೆಯ ಆರು ಕೇಂದ್ರದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

Suddi Udaya

ಕೃಷ್ಣಪ್ಪ ಪೂಜಾರಿಯವರಿಗೆ ಪಿತಾಂಬರ ಹೇರಾಜೆಯವರಿಂದ ಗೌರವ

Suddi Udaya

ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ