23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ವೇಣೂರು : ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ )ವೇಣೂರು ಇಲ್ಲಿಯ ನಾಲ್ಕು ವಿದ್ಯಾರ್ಥಿಗಳು ಅಮೋಘ ಸಾಧನೆಯೊಂದಿಗೆ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ.


ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ ಸರ್ಕಾರ ವತಿಯಿಂದ ಗಾಂಧಿಜಿಯವರ 155 ನೇ ಜಯಂತಿಯ ಅಂಗವಾಗಿ ನಡೆದ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ )ವೇಣೂರು ಇಲ್ಲಿಯ 10 ನೇ ತರಗತಿ ವಿದ್ಯಾರ್ಥಿನಿ ಅಪೂರ್ವ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. 10 ನೇ ತರಗತಿಯ ತನ್ವಿತ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾಳೆ . ಆಂಗ್ಲ ಭಾಷಾ ಪ್ರಬಂಧ ಸ್ಪರ್ಧೆಯಲ್ಲಿ 9ನೇ ತರಗತಿಯ ಶ್ರೀನಿಕಾ ಪ್ರಥಮ ಸ್ಥಾನ 8 ತರಗತಿಯ ವೀಕ್ಷಾ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ .


Related posts

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಇಲ್ಲಿಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಭಾರಿ ಗಾಳಿ ಮಳೆಗೆ ಕಳೆಂಜದ ಗಣೇಶ್ ರವರ ಮನೆಯ ಸಿಮೆಂಟ್ ಶೀಟು ಹಾನಿ

Suddi Udaya

ಮುಂಡಾಜೆ : ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಕಕ್ಕಿಂಜೆ: ಸಿದ್ದಿಕ್ ಯು.ಪಿ. ಮಾಲಕತ್ವದ ವಾಯುಮಾಲಿನ್ಯ ತಪಾಸಣಾ ಕೇಂದ್ರ ಉದ್ಘಾಟನೆ

Suddi Udaya

ಇತ್ತೀಚೆಗೆ ಸುಟ್ಟು ಕರಕಲಾದ ಸ್ವಸ್ತಿಕ್ ಆಟೋ ಶೋರೂಮ್ ಗೆ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ವತಿಯಿಂದ ಸಹಾಯಧನ

Suddi Udaya
error: Content is protected !!