ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಳಂಜ: ಅಸೌಖ್ಯದಿಂದ ಮಹಿಳೆ ಸಾವು

ಬಳಂಜ: ಇಲ್ಲಿಯ ಜನತಾ ಕಾಲನಿ ನಿವಾಸಿ ವಸಂತಿರವರು ಡಿ. 6 ರಂದು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ಧಾರೆ.

ಇವರು ಕೆಲವು ದಿನಗಳಿಂದ ವಿಪರೀತ ಜ್ವರ ದಿಂದ ಬಳಲುತ್ತಿದ್ದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೃತರು ಮುಂಬೈನಲ್ಲಿ ಉದ್ಯೋಗದಲ್ಲಿರುವ ಪತಿ ವಸಂತ ಹಾಗೂ ಐದು ತಿಂಗಳ ಪುಟ್ಟ ಹೆಣ್ಣು ಮಗುವನ್ನು ಅಗಲಿದ್ದಾರೆ.

Related posts

ಸಿ.ಎ ಪರೀಕ್ಷೆಯಲ್ಲಿ ನಾರಾವಿಯ ಕು.ಸಂಗೀತಾ ಜಿ. ಹೆಗ್ಡೆ ತೇರ್ಗಡೆ

Suddi Udaya

ಬೆಳ್ತಂಗಡಿ ಕಾಶಿಬೆಟ್ಟು ಬಳಿ ಮೋರಿಗೆ ಬಿದ್ದ ಕಾರು

Suddi Udaya

ಬುಳೇರಿಮೊಗ್ರು ಸರಕಾರಿ ಪ್ರೌಢಶಾಲೆಗೆ ಸತತ 5ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಿಂದ ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಚೆಕ್ ವಿತರಣೆ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!