25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವ: ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆ

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವದಂದು ಡಿ.6ರಂದು ಬೆಳಿಗ್ಗೆ ಶ್ರೀ ದೇವರ ಪೂಜೆಯೊಂದಿಗೆ ಕೊಪ್ಪರಿಗೆ ಮುಹೂರ್ತಗೊಂಡು ಭಕ್ತಾದಿಗಳಿಂದ ಅಂಗಪ್ರದಕ್ಷಣೆ ನಡೆಯಿತು.

ಶ್ರೀ ದೇವರಿಗೆ ನೂತನವಾಗಿ ನಿರ್ಮಿಸಿದ ಸ್ವರ್ಣಮಯ ಅಟ್ಟೆ ಪ್ರಭಾವಳಿಯ ಮೆರವಣಿಗೆಯು ಭಜನೆ, ಬ್ಯಾಂಡ್, ವಾಲಗದೊಂದಿಗೆ ಭವ್ಯ ಮೆರವಣಿಗೆ ಮಹಾದ್ವಾರದಿಂದ ದೇವಾಲಯದ ವರೆಗೆ ಸಾಗಿ ಶ್ರೀ ದೇವರಿಗೆ ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಿಸಲಾಯಿತು.

ಮಧ್ಯಾಹ್ನ ಮಹಾಪೂಜೆ ಹಾಗೂ ಅನ್ನಸಂತರ್ಪಣೆಯು ನಡೆಯಿತು. ಈ ವೇಳೆ ದೇವಾಲಯದ ಆಡಳಿತ ಮೊಕ್ತೇಸರರಾದ ಹರ್ಷ ಸಂಪಿಗೆತ್ತಾಯ ಹಾಗೂ ಊರ ಪರ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

ರಾತ್ರಿ ರಂಗ ಪೂಜೆ, ಪಂಚಮಿ ಉತ್ಸವ, ಅನ್ನ ಸಂತರ್ಪಣೆ ನಡೆಯಲಿದೆ.

Related posts

ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಕಾಶಿಪಟ್ಣ: ಕಲಾ ಪೋಷಕ ಕಿಶೋರ್ ರಾವ್ ನಿಧನ

Suddi Udaya

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿಯಿಂದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೆರಿಯಲ್ ರವರಿಗೆ ಗೌರವಾರ್ಪಣೆ

Suddi Udaya

ನಡ ಗ್ರಾಮದ ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರದ ದಿಮ್ಮಿಗಳ ತೆರವು

Suddi Udaya
error: Content is protected !!