September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವ: ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆ

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವದಂದು ಡಿ.6ರಂದು ಬೆಳಿಗ್ಗೆ ಶ್ರೀ ದೇವರ ಪೂಜೆಯೊಂದಿಗೆ ಕೊಪ್ಪರಿಗೆ ಮುಹೂರ್ತಗೊಂಡು ಭಕ್ತಾದಿಗಳಿಂದ ಅಂಗಪ್ರದಕ್ಷಣೆ ನಡೆಯಿತು.

ಶ್ರೀ ದೇವರಿಗೆ ನೂತನವಾಗಿ ನಿರ್ಮಿಸಿದ ಸ್ವರ್ಣಮಯ ಅಟ್ಟೆ ಪ್ರಭಾವಳಿಯ ಮೆರವಣಿಗೆಯು ಭಜನೆ, ಬ್ಯಾಂಡ್, ವಾಲಗದೊಂದಿಗೆ ಭವ್ಯ ಮೆರವಣಿಗೆ ಮಹಾದ್ವಾರದಿಂದ ದೇವಾಲಯದ ವರೆಗೆ ಸಾಗಿ ಶ್ರೀ ದೇವರಿಗೆ ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಿಸಲಾಯಿತು.

ಮಧ್ಯಾಹ್ನ ಮಹಾಪೂಜೆ ಹಾಗೂ ಅನ್ನಸಂತರ್ಪಣೆಯು ನಡೆಯಿತು. ಈ ವೇಳೆ ದೇವಾಲಯದ ಆಡಳಿತ ಮೊಕ್ತೇಸರರಾದ ಹರ್ಷ ಸಂಪಿಗೆತ್ತಾಯ ಹಾಗೂ ಊರ ಪರ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

ರಾತ್ರಿ ರಂಗ ಪೂಜೆ, ಪಂಚಮಿ ಉತ್ಸವ, ಅನ್ನ ಸಂತರ್ಪಣೆ ನಡೆಯಲಿದೆ.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ನುಡಿ ನಮನ

Suddi Udaya

ಬೆಳ್ತಂಗಡಿ: ಅರ್ಹ ಮಹಿಳಾ ರೈತ ಫಲಾನುಭವಿಗಳಿಗೆ ನಾಟಿಕೋಳಿ ಮರಿಗಳ ವಿತರಣೆ

Suddi Udaya

ಬೆಳಾಲು ಶಾಲೆಯಲ್ಲಿ ದ.ರಾ. ಬೇಂದ್ರೆ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಕಾರಿನಲ್ಲಿ ಅಕ್ರಮ ದನ ಸಾಗಾಟ : ಧರ್ಮಸ್ಥಳ ಪೊಲೀಸರಿಂದ ಆರೋಪಿಗಳ ಬಂಧನ

Suddi Udaya

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

Suddi Udaya
error: Content is protected !!