25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆ: ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ

ಬೆಳ್ತಂಗಡಿ: ಹಾವೇರಿಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆಯಲ್ಲಿ ಮಾಜಿ ಶಾಸಕ ಕೀರ್ತಿಶೇಷ ದಿ.ವಸಂತ ಬಂಗೇರರವರ ಸ್ಥಾಪಕತ್ವದ ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ ಪಡೆದಿರುತ್ತಾರೆ.

ಕಾಲೇಜು ವಿದ್ಯಾರ್ಥಿ ನಾಯಕರಾಗಿರುವ ಕೀರ್ತೆಶ್ ಅವರ ಸಾಧನೆಗೆ ಕಾಲೇಜು ಆಡಳಿತ ಸಮಿತಿ ಅಭಿನಂದಿಸಿದೆ.

Related posts

ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್.ಡಿ.ಎಂ. ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರು

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶ್ರಮದಾನ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ನಿಧನ

Suddi Udaya

ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗೆ ಬೆಳ್ತಂಗಡಿ ಪೊಲೀಸರ ದಾಳಿ: ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

ಉಜಿರೆ: ಅಭ್ಯಾಸ್ ಪಿ ಯು ಕಾಲೇಜಿನಲ್ಲಿ ಇಕೋ ಕ್ಲಬ್ ಫೌಂಡೇಶನ್ ತರಬೇತಿ

Suddi Udaya
error: Content is protected !!