30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗರ್ಡಾಡಿಯಿಂದ ಶ್ರೀ ಕ್ಷೇತ್ರ ಕಟೀಲುವಿಗೆ ಪಾದಯಾತ್ರೆ ಕೈಗೊಂಡ ಯುವಕರು: ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆ

ಗರ್ಡಾಡಿ: ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಮಂದಿ ಭಕ್ತಾದಿಗಳು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ 5ನೇ ವರ್ಷದ ಪಾದಯಾತ್ರೆ ಕೈಗೊಂಡು ದೇವರ ದರ್ಶನ ಪಡೆದರು.

ವೃತಾಚಾರಣೆಯೊಂದಿಗೆ ಅಮ್ಮನಡೆಗೆ ನಮ್ಮ ನಡೆ 5ನೇ ವರ್ಷದ ಪಾದಯಾತ್ರೆಯ ಸಂದರ್ಭ ಗರ್ಡಾಡಿ ಚಾಮುಂಡೇಶ್ವರಿ ಕ್ಷೇತ್ರದ ಆಡಳಿತದಾರ ವಿಠಲರವರು ಉಪಹಾರ ವ್ಯವಸ್ಥೆ ಮಾಡಿದರು. ನಂತರ ರಾತ್ರಿಯ ಊಟದ ವ್ಯವಸ್ಥೆಯನ್ನು ಶಾಸಕ ಹರೀಶ್ ಪೂಂಜರವರು ಮಾಡಿದರು ಎಂದು ಭಕ್ತಾದಿಗಳು ತಿಳಿಸಿದರು.

Related posts

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕಾಶಿಪಟ್ಣ ಸ.ಪ್ರೌ. ಶಾಲೆ ದ್ವಿತೀಯ ಸ್ಥಾನ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಗೀತಾ ಜಯಂತಿ , ವಾರ್ಷಿಕ ಚಟುವಟಿಕೆಗಳ ಸಮಾರೋಪ ಹಾಗೂ ದಿ. ಕೋಟೇಶ್ವರ ಕೃಷ್ಣ ಐತಾಳ್ ಸ್ಮಾರಕ ವಿದ್ಯಾರ್ಥಿ ವೇತನ ವಿತರಣೆ

Suddi Udaya

ರಾಜ್ಯ ಮಟ್ಟದಲ್ಲಿ ಕಪ್ಪು ಪಟ್ಟಿ ಧರಿಸಿ ಪಂಚಾಯತ್ ನೌಕರರ ಮುಂದುವರಿದ ಪ್ರತಿಭಟನೆ : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ನೀಡುವುದಾಗಿ ವಿಧಾನಸಭಾಧ್ಯಕ್ಷರ ಭರವಸೆ

Suddi Udaya

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

Suddi Udaya

ಕಾಪಿನಡ್ಕ: ಶಿವಗಿರಿ ಕೃಪಾದಲ್ಲಿ ಅಂಧರ ಗೀತಾ ಗಾಯನ ಕಾರ್ಯಕ್ರಮ

Suddi Udaya

ಗೋವಿಂದೂರು ರಾಜ್ಯ ಹೆದ್ದಾರಿಯಲ್ಲಿ ಜೀವ ಬಲಿ ಪಡೆಯಲು ಕಾಯುತ್ತಿದೆ ರಸ್ತೆ ಗುಂಡಿಗಳ ಸಾಲು

Suddi Udaya
error: Content is protected !!